Featured

ಕೊಲೆಗಾರನನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ರಚಿತಾ ರಾಮ್‌ – Vishwanews24

ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ರಚಿತಾ ರಾಮ್‌ ಪ್ರತಿಕ್ರಿಯೆ

ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ್‌  ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್‌  ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.

 

ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ನಟಿ ರಚಿತಾ ರಾಮ್‌, ಕೊಲೆಯಾದ ನೇಹಾ ಹಿರೇಮಠ್‌ ಫೋಟೊ ಜೊತೆಗೆ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್‌ ಕೂಡ ಹಾಕಿದ್ದಾರೆ.

Vishwa News 24

Recent Posts

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 hours ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 hours ago

ಉಡುಪಿ: ಎ.10ರಂದು ನೇರ ಸಂದರ್ಶನ – vishwanews24

ಉಡುಪಿ: ಎ.10ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್…

2 hours ago

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ – vishwanews24

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಮಂಗಳೂರು: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ…

2 hours ago

ಪಡುಬಿದ್ರಿ : ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ; ₹1.50 ಲಕ್ಷ ಕಳೆದುಕೊಂಡ ಮಹಿಳೆ – vishwanews24

ಪಡುಬಿದ್ರಿ : ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ; ₹1.50 ಲಕ್ಷ ಕಳೆದುಕೊಂಡ ಮಹಿಳೆ ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ…

2 hours ago

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ- vishwanews24

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ತೀವ್ರ ಹೋರಾಟದ ಎಚ್ಚರಿಕೆ ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ…

2 hours ago