Featured

ಇಂದಿನಿಂದಲೇ ರಾಜ್ಯಾದ್ಯಂತ ಬಾರ್, ರೆಸ್ಟೋರೆಂಟ್ ಓಪನ್ : ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ -Vishwanews24

ಇಂದಿನಿಂದಲೇ ರಾಜ್ಯಾದ್ಯಂತ ಬಾರ್, ರೆಸ್ಟೋರೆಂಟ್ ಓಪನ್ : ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ -Vishwanews24

ಬೆಂಗಳೂರು : ಕಳೆದ 5 ತಿಂಗಳಿಂದ ಕೊರೋನಾ ಸೋಂಕಿನ ಭೀತಿಯಿಂದಾಗಿ ಮುಚ್ಚಲ್ಪಟ್ಟಿದ್ದಂತ ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಇಂದಿನಿಂದ ರಾಜ್ಯಾದ್ಯಂತ ಓಪನ್ ಮಾಡೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ವೈನ್ ಶಾಪ್ ಹಾಗೂ ಎಂಎಸ್‌ಐಎಲ್ ತೆರೆಯಲು ಮಾತ್ರವೇ ಅವಕಾಶ ನೀಡಿತ್ತು. ಆದರೇ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯೋದಕ್ಕೆ ಅವಕಾಶ ನೀಡಿರಲಿಲ್ಲ. ಇಂತಹ ಬಾರ್ ಅಂಡ್ ರೆಸ್ಟೋರೆಂಟ್ ಇಂದಿನಿಂದ ತೆರೆಯಲು ಕೆಲ ಷರತ್ತುಗೊಂದಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಬಾರ್ ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಮಾತ್ರವೇ ಅವಕಾಶ, ಆಹಾರದ ಜೊತೆಗೆ ಮದ್ಯ ಪೂರೈಕೆಗೂ ಸರ್ಕಾರ ಅಸ್ತು ನೀಡಿದೆ. ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ಷರತ್ತು ಅನ್ವಯ. ಕೊರೋನಾ ಹಿನ್ನಲೆಯಲ್ಲಿ ಎಲ್ಲಾ ಮುಂಜಾಗ್ರತ ಕ್ರಮ ಅನುಸರಿಸುವ ಮೂಲಕ ರಾಜ್ಯಾಧ್ಯಂತ ಇಂದಿನಿಂದ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲಿವೆ.

Vishwa News 24

Recent Posts

ಶಿರ್ವ ಡೇವಿಡ್‌ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24

ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್‌ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ ..  ಪೊಲೀಸರಿಂದ ಆರೋಪಿಗಳ…

11 minutes ago

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

23 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

29 minutes ago

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ – vishwanews24

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ,…

34 minutes ago

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

18 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

19 hours ago