Featured

ಕೇಂದ್ರ ಸರ್ಕಾರದ ‘ಭಾರತ್‌ ಬ್ರ್ಯಾಂಡ್‌’ ಅಕ್ಕಿ 29 ರೂ.ಗೆ ಇಂದಿನಿಂದ ಗ್ರಾಹಕರಿಗೆ ಲಭ್ಯ – vishwanews24

ಕೇಂದ್ರ ಸರ್ಕಾರದ ‘ಭಾರತ್‌ ಬ್ರ್ಯಾಂಡ್‌’ ಅಕ್ಕಿ 29 ರೂ.ಗೆ ಇಂದಿನಿಂದ ಗ್ರಾಹಕರಿಗೆ ಲಭ್ಯ

ಬೆಂಗಳೂರು : ರಾಜ್ಯದಲ್ಲಿ ದಿನಸಿ, ಧಾನ್ಯ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ರಾಜ್ಯದ ಜನತೆ ಕಂಗೆಡುತ್ತಿದ್ದಾರೆ. ಇದೀಗಾ ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸೇರಲಿದೆ.

ಇಂದು ಬೆಂಗಳೂರಿನಲ್ಲಿ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ದೊರೆಯಲಿದ್ದು, ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ.

ಈಗಾಗಲೇ, ಭಾರತ್‌ ಬ್ರ್ಯಾಂಡ್‌’ ಅಡಿಯಲ್ಲಿ ಗೋಧಿ ಹಿಟ್ಟು ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ ಅಕ್ಕಿಯನ್ನೂ ಸೇರಿಸಲಾಗಿದ್ದು, ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿಪಡಿಸಲಾಗೆದೆ. ಭಾರತ್‌ ಬ್ರ್ಯಾಂಡ್ ಅಕ್ಕಿಯ 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್ ಗಳು ದೊರೆಯಲಿದೆ.

ಇನ್ನು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇದರ ಜೊತೆಗೆ ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

13 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago