ಬೆಂಗಳೂರು : ದೇಶಾದ್ಯಂತ ಕೇಂದ್ರದ ನೂತನ ಸಚಿವರು ಇಂದಿನಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.
ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್, ಕಲಬುರಗಿ ವಿಭಾಗದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಭಗವಂತ ಖೂಬಾ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಯಾತ್ರೆ ಕೈಗೊಳ್ಳಲಿದ್ದಾರೆ.
ಇನ್ನು ಬಹುತೇಕರು ತಮ್ಮ ಕ್ಷೇತ್ರಗಳಿಂದಲೇ ಸೋಮವಾರ ಯಾತ್ರೆ ಆರಂಭಿಸಲಿದ್ದು, ವಿವಿಧ ಊರುಗಳನ್ನು ಸಂಚರಿಸಲಿದ್ದಾರೆ. ದೇವಸ್ಥಾನ ಭೇಟಿ, ಸ್ಥಳೀಯ ಮಟ್ಟದ ಸಭೆಗಳು ಯಾತ್ರೆಯ ಭಾಗವಾಗಿವೆ. ಸ್ಥಳೀಯ ಶಾಸಕರು, ರಾಜ್ಯ ಸರ್ಕಾರದ ಸಚಿವರು ಕೂಡ ಯಾತ್ರೆಯಲ್ಲಿ ಕೇಂದ್ರ ಸಚಿವರಿಗೆ ಸಾಥ್ ನೀಡಲಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…