ಬೆಂಗಳೂರು: ಇಂದಿನಿಂದ ಮತ್ತೆ ಎರಡನೇ ಹಂತದ ಬಿಜೆಪಿ ಜನಸಂಕಲ್ಪಯಾತ್ರೆ ಆರಂಭವಾಗಲಿದೆ. ಸತತ ಮೂರು ದಿನ ಕಾರ್ಯಕ್ರಮಗಳಿವೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಜನಸಂಕಲ್ಪ ಯಾತ್ರೆ ನಡೆಯಲಿದೆ.
ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ನ.8ರಿಂದ 11ರವರೆಗೆ ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯಲ್ಲಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ. ಡಿಸೆಂಬರ್ವರೆಗೆ ಜನಸಂಕಲ್ಪ ಯಾತ್ರೆ ಮುಂದುವರಿಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 11ರಂದು ರಾಜ್ಯಕ್ಕೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ ಚೆನ್ನೈ- ಮೈಸೂರು- ಬೆಂಗಳೂರು ರೈಲನ್ನು ಉದ್ಘಾಟಿಸಲಿದ್ದಾರೆ.
ಶಿವಮೊಗ್ಗ: ಬೈಕ್-ಕಾರು ಮುಖಾಮುಖಿ ಢಿಕ್ಕಿ : ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…