ಶಬರಿಮಲೆ : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳಿಂದ ಬಂದ್ ಆಗಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
ಜುಲೈ 21ರವರೆಗೆ ಭಕ್ತರು ಇಲ್ಲಿಗೆ ತೆರಳಬಹುದಾಗಿದೆ ಎಂದು ತಿರುವಾಂಕೂರು ದೇವಸಂ ಮಂಡಳಿ ಈಗಾಗಲೇ (ಟಿಡಿಬಿ) ಮಾಹಿತಿ ಹಂಚಿಕೊಂಡಿದೆ.
ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿರುವ ಪ್ರಮಾಣ ಪತ್ರ ಹಾಗೂ ಆರ್ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು ಎಂದಿದೆ.
ಪ್ರತಿದಿನ 5 ಸಾವಿರ ಭಕ್ತರ ಭೇಟಿಗೆ ಅವಕಾಶ ಕಲ್ಪಿಸಲಾಗಿದ್ದು, ಆನ್ಲೈನ್ ಬುಕ್ಕಿಂಗ್ಗೆ ಅವಕಾಶ ನೀಡಲಾಗಿದೆ.ಪ್ರಮುಖವಾಗಿ ದೇಗುಲದ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…