ಮಂಗಳೂರು: ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಮೈಸೂರು-ಮಂಗಳೂರು ನಡುವಿನ ನೂತನ ವಿಮಾನ ಸೇವೆ ಇಂದಿನಿಂದ ಆರಂಭವಾಗಲಿದೆ.
ವಾರದಲ್ಲಿ 4 ದಿನ ಅರಮನೆ ನಗರಿ ಮೈಸೂರು-ಕರಾವಳಿ ನಗರಿ ಮಂಗಳೂರು ನಡುವೆ ವಿಮಾನ ಹಾರಾ ಟಕ್ಕೆ ಮೆ|| ಅಲಯನ್ಸ್ ಏರ್ ಸಂಸ್ಥೆಯು ಮುಂದೆ ಬಂದಿದ್ದು, ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನು ವಾರಗಳಂದು ಅಲಯನ್ಸ್ ಏರ್ ವಿಮಾನ ಸೇವೆ ಒದಗಿಸಲಿದೆ.
ಉಡಾನ್ ಯೋಜನೆಯಡಿ ಅಲಯನ್ಸ್ ಏರ್ ವಿಮಾನ ಮಂಗಳೂರು ಮೈಸೂರು ನಡುವೆ ವಿಮಾನ ಸೇವೆ ನೀಡಲಿದೆ. ಪ್ರತಿ ಬುಧವಾರ, ಶುಕ್ರವಾರ, ಶನಿವಾರ ಮತ್ತು ರವಿವಾರದಂದು ಈ ವಿಮಾನ ಸೇವೆ ಇರಲಿದೆ.
ಮೈಸೂರು-ಮಂಗಳೂರು ನಗರಗಳ ನಡುವೆ ವಿಮಾನ ಹಾರಾಟ ಸೇವೆ ಬೇಡಿಕೆ ಹಲವು ತಿಂಗಳ ಹಿಂದಿನಿಂದಲೂ ಇತ್ತಾದರೂ, ಈ ನಡುವೆ ಕೋವಿಡ್ ನಿರ್ಬಂಧವಿದ್ದ ಕಾರಣ ಸಾಕಾರಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಏರ್ ಅಲಯನ್ಸ್ ಸೇವೆ ಒದಗಿಸಲು ಮುಂದೆ ಬಂದಿದೆ ಎಂದು ಮಂಜುನಾಥ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…