ಮಂಗಳೂರು: ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಮೈಸೂರು-ಮಂಗಳೂರು ನಡುವಿನ ನೂತನ ವಿಮಾನ ಸೇವೆ ಇಂದಿನಿಂದ ಆರಂಭವಾಗಲಿದೆ.
ವಾರದಲ್ಲಿ 4 ದಿನ ಅರಮನೆ ನಗರಿ ಮೈಸೂರು-ಕರಾವಳಿ ನಗರಿ ಮಂಗಳೂರು ನಡುವೆ ವಿಮಾನ ಹಾರಾ ಟಕ್ಕೆ ಮೆ|| ಅಲಯನ್ಸ್ ಏರ್ ಸಂಸ್ಥೆಯು ಮುಂದೆ ಬಂದಿದ್ದು, ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನು ವಾರಗಳಂದು ಅಲಯನ್ಸ್ ಏರ್ ವಿಮಾನ ಸೇವೆ ಒದಗಿಸಲಿದೆ.
ಉಡಾನ್ ಯೋಜನೆಯಡಿ ಅಲಯನ್ಸ್ ಏರ್ ವಿಮಾನ ಮಂಗಳೂರು ಮೈಸೂರು ನಡುವೆ ವಿಮಾನ ಸೇವೆ ನೀಡಲಿದೆ. ಪ್ರತಿ ಬುಧವಾರ, ಶುಕ್ರವಾರ, ಶನಿವಾರ ಮತ್ತು ರವಿವಾರದಂದು ಈ ವಿಮಾನ ಸೇವೆ ಇರಲಿದೆ.
ಮೈಸೂರು-ಮಂಗಳೂರು ನಗರಗಳ ನಡುವೆ ವಿಮಾನ ಹಾರಾಟ ಸೇವೆ ಬೇಡಿಕೆ ಹಲವು ತಿಂಗಳ ಹಿಂದಿನಿಂದಲೂ ಇತ್ತಾದರೂ, ಈ ನಡುವೆ ಕೋವಿಡ್ ನಿರ್ಬಂಧವಿದ್ದ ಕಾರಣ ಸಾಕಾರಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಕೊರೊನಾ ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಏರ್ ಅಲಯನ್ಸ್ ಸೇವೆ ಒದಗಿಸಲು ಮುಂದೆ ಬಂದಿದೆ ಎಂದು ಮಂಜುನಾಥ ಹೇಳಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…