ಕೊರೊನಾ ಅವಧಿ ಬಳಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಕೊರೊನಾ ಪೂರ್ವ ಅವಧಿಗೆ ಸಮನಾಗುತ್ತಿದೆ. ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು ಆರಂಭಗೊಂಡಿದ್ದು ಬುಧವಾರ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ, ಭಕ್ತರಿಂದ ದರ್ಶನ ಆರಂಭವಾಗುತ್ತಿದೆ.
ಕರಾವಳಿಯಾದ್ಯಂತ ಕಾರ್ತಿಕ ಮಾಸದ ಸಂಕ್ರಮಣದಂದು (ಬುಧವಾರ) ಭಕ್ತರು ಮಾಲೆಯನ್ನು ಹಾಕುತ್ತಾರೆ. ಡಿ. 27ರಂದು ಮಂಡಲ ಪೂಜೆ ನಡೆಯಲಿದ್ದು ಬಳಿಕ ಇನ್ನೊಂದಾವರ್ತಿಯಲ್ಲಿ ಮಕರಸಂಕ್ರಮಣ ದರ್ಶನಕ್ಕೆ ತೆರೆಯಲಾಗುತ್ತದೆ. ಡಿಸೆಂಬರ್ ಮೊದಲೆರಡು ವಾರಗಳಲ್ಲಿಯೂ ವಿವಿಧೆಡೆ ಶಿಬಿರಗಳ ಮೂಲಕ ಮಾಲೆ ಧರಿಸುತ್ತಾರೆ. ಈ ಸಂದರ್ಭ ವ್ರತಧಾರಿ ಗಳಲ್ಲದೆ ಮನೆಯ ಇತರ ಸದಸ್ಯರೂ ಸಸ್ಯಾಹಾರವನ್ನು ಸ್ವೀಕರಿಸಿರುವುದರಿಂದ ಒಟ್ಟಾರೆ ತರಕಾರಿ, ಹಣ್ಣುಗಳ ಬಳಕೆ ಜಾಸ್ತಿಯಾಗುತ್ತಿದೆ.
✴️ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಕಾಂತಾರ ನಟಿ ಸಪ್ತಮಿ ಗೌಡ..
ಚೆಂಗನ್ನೂರಿನಿಂದ ನೀಲಕಲ್ ವರೆಗೆ ಸ್ಪಾಟ್ ಬುಕಿಂಗ್ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. 15 ಆಸನಗಳಿಗಿಂತ ಕಡಿಮೆ ಇರುವ ವಾಹನಗಳಿಗೆ ಪಂಪೆ ವರೆಗೆ ಹೋಗಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ಆಸನ ಸಾಮರ್ಥ್ಯದ ವಾಹನಗಳಿಗೆ ನೀಲಕಲ್ ವರೆಗೆ ಮಾತ್ರ ಪ್ರವೇಶವಿದೆ. ಅಲ್ಲಿ ಭಕ್ತರು ಇಳಿದು ಸರಕಾರಿ ಬಸ್ಗಳಲ್ಲಿ ತೆರಳಬೇಕು. ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.
ಕೊರೊನಾ ಅವಧಿಯಲ್ಲಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ನಿತ್ಯ ಒಂದು ಲಕ್ಷ ಭಕ್ತರಿಗೆ ದರ್ಶನಾವಕಾಶ ಸಿಗುವ ಸಾಧ್ಯತೆ ಇದೆ.
ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್ಗೆ ನೃತ್ಯ..
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…