Featured

ಇಂದಿನಿಂದ ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರ ತಪ್ಪಿದರೆ ಅಂದರ್ ಗ್ಯಾರಂಟಿ: ಸೈಬರ್ ಕ್ರೈಮ್ ವಾರ್ನಿಂಗ್

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಸಂಪರ್ಕ ವಿದ್ಯುನ್ಮಾನ ಯಂತ್ರಗಳ ಎಲ್ಲ ಮಾಹಿತಿಗಳು ಸೈಬರ್ ಕ್ರೈಂ ಘಟಕದ ಕಣ್ಗಾವಲಿನಲ್ಲಿ ದಾಖಲಾಗಲಿದೆ.
ದೂರ ಸಂಪರ್ಕದ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ಘಟಕ, ಸಾರ್ವಜನಿಕರು ಬಳಸುವ ಎಲ್ಲ ದೂರವಾಣಿಗಳನ್ನು ದಾಖಲು ಮಾಡಿಕೊಳ್ಳುತ್ತದೆ. ವಾಟ್ಸಪ್ ಸಂದೇಶವನ್ನು ಮೇಲ್ವಿಚಾರಣೆ ಮಾಡುತ್ತದೆ. ಟ್ವಿಟರ್ ಸಂದೇಶ, ಫೇಸ್​ಬುಕ್ ಮಾಹಿತಿ ವಿನಿಮಯ ಜೊತೆಗೆ ಎಲ್ಲ ಸಾಮಾಜಿಕ ಜಾಲತಾಣಗಳ ಮೊಬೈಲ್ ಸಂಪರ್ಕದ ಮಾಹಿತಿಗಳನ್ನು ಸೈಬರ್ ಘಟಕ ಮೇಲ್ವಿಚಾರಣೆ ನಡೆಸಲಿದೆ.

ಈ ಎಲ್ಲ ಸಂಪರ್ಕಗಳ ಸಾರ್ವಜನಿಕರು ಮಾಹಿತಿ ವಿನಿಮಯ ಮಾಡಿಕೊಳ್ಳುವ ಹಾಗೂ ರವಾನೆ ಮಾಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು. ಅನಾವ್ಯಶಕ ಸಂದೇಶಗಳ ಮೇಲೆ ನಿಯಂತ್ರಣ ತರಲು ಸೈಬರ್ ಕ್ರೈಂ ಘಟಕಗಳು ನಾಳೆಯಿಂದ ಕಾರ್ಯಪ್ರವೃತ್ತಗೊಳ್ಳಲಿವೆ. ಪೊಲೀಸ್ ಸೈಬರ್ ಅಪರಾಧ ಘಟಕ ತ್ವರಿತವಾಗಿ ಕಾರ್ಯಪ್ರವೃತ್ತಗೊಂಡು ಇನ್ನು ಮುಂದೆ ಎಲ್ಲ ದೂರ ಸಂಪರ್ಕಗಳ ಮಾಹಿತಿ ದಾಖಲು ಜೊತೆಗೆ ಸಂಪೂರ್ಣ ಕಣ್ಗಾವಲಿನಲ್ಲಿ ಕಾರ್ಯಪ್ರವೃತ್ತವಾಗಲಿದೆ.

ಅನಾವಶ್ಯಕವಾಗಿ ಮಾಹಿತಿ ಕಳುಹಿಸದಂತೆ ಮನವಿ ಮಾಡಿರುವ ಸೈಬರ್ ಘಟಕ, ಪ್ರತಿಯೊಬ್ಬರು ಎಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ವಿವಿಧ ತಂಡಗಳು ತಮ್ಮದೇ ಟ್ವಿಟರ್, ಫೇಸ್​ಬುಕ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಹೊಂದಿರುವ ಘಟಕಗಳ ಮೇಲೆಯೂ ಸೈಬರ್ ಘಟಕ ನಿಗಾ ಇಡುತ್ತದೆ. ಮಾಹಿತಿ ವಿನಿಯಮ ಜನಸಾಮಾನ್ಯರ, ಸಾರ್ವಜನಿಕರಿಗೆ ಆತಂಕ ಉಂಟು ಮಾಡುವಂತಹ ಕಾರ್ಯಗಳಲ್ಲಿ ತೊಡಗಿಕೊಳ್ಳಬಾರದು ಎಂದು ಸೂಚನೆ ನೀಡಿದೆ.

ಪ್ರಧಾನಮಂತ್ರಿ, ಕೇಂದ್ರ ಸರ್ಕಾರ ಹಾಗೂ ರಾಜಕೀಯ ಪಕ್ಷಗಳ ವಿಚಾರಗಳ ಬಗ್ಗೆ ವಿಡಿಯೋ ಅಥವಾ ಇತರೆ ಯಾವುದೇ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳು ಪ್ರಕಟಿಸುವಂತಿಲ್ಲವೆಂದು ಸೈಬರ್ ಘಟಕ ಎಚ್ಚರಿಕೆ ನೀಡಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

18 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

20 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

20 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

20 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

20 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

20 hours ago