Featured

ಇಂದಿನಿಂದ ಹೊಸ ಅಧ್ಯಾಯ ಆರಂಭ  : ಸುಮಲತಾ ಅಂಬರೀಶ್‌ – Vishwanews24

ಬಿಜೆಪಿ ಸೇರಿದ್ರೆ ಮತ್ತಷ್ಟು ಕೆಲಸ ಮಾಡಬಹುದು ,  ಇಂದಿನಿಂದ ಹೊಸ ಅಧ್ಯಾಯ ಆರಂಭ  : ಸುಮಲತಾ ಅಂಬರೀಶ್‌

ಬೆಂಗಳೂರು: ಅಂಬರೀಶ್​ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್‌ ,ಐದು ವರ್ಷ ಹಿಂದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಜನರ ಸೇವೆ ಮಾಡಿದ್ದೆ.ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ.ನಾನು ಯಾವುದೇ ಒಳ್ಳೆ ಕಾರ್ಯ ಮಾಡುವಾಗ ಇಲ್ಲಿ ಬಂದು ಆಶೀರ್ವಾದ ಪಡೆಯುತ್ತೇನೆ. ಅವರ ಆಶೀರ್ವಾದ ನಮ್ಮ ಮೇಲೆ ಇದೆ ಎಂದರು.‌

ಬಿಜೆಪಿಯ ಎಲ್ಲ ರೀತಿಯ ಪಾರ್ಮಲಿಟಿಸ್ಟ್ ಪ್ರಕಾರ ಪಕ್ಷ ಸೇರ್ಪಡೆ ಇವತ್ತು ನಡೆಯುತ್ತೆ ಅದಾದ ಮೇಲೆ ಯಾವ ರೀತಿಯಲ್ಲಿ ಚುನಾವಣೆಗೆ ಕೆಲಸ ಮಾಡ್ಬೇಕು ಅಂತ ಚರ್ಚೆ ಮಾಡಿ ಎಲ್ಲೆಲ್ಲಿ ನನಗೆ ಪ್ರಚಾರಕ್ಕೆ ಹೋಗೋಕೆ ಹೇಳ್ತಾರೆ ಅಲ್ಲಿಲ್ಲ ನಾನು ಪ್ರಚಾರದಲ್ಲಿ ಭಾಗಿಯಾಗ್ತೀನಿ .ಇದು ಮಂಡ್ಯ ಎಲೆಕ್ಷನ್ ಅಲ್ಲ 28 ಕ್ಷೇತ್ರಗಳು ಗೆಲ್ಲಬೇಕು ಪಾರ್ಟಿ ಚೌಟ್ಟಿನಲ್ಲಿ ಎಲ್ಲರೂ ಕೂಡ ಕೆಲಸ ಮಾಡ್ಬೇಕು ನಾನು ಮಾಡ್ತೀನಿ ಎಂದರು.

ಇಡೀ ದೇಶದಲ್ಲೇ ನಡೆಯುತ್ತಿರುವ ಎಲೆಕ್ಷನ್ ನನ್ನ ಉದ್ದೇಶ ಮತ್ತೆ ಮೋದಿ ಆಗಬೇಕು.ಎನ್‌ಡಿಎ ಹೆಚ್ಚಿನ ಸೀಟು ಗೆಲ್ಬೇಕು.ಏಕಾಏಕಿ ಎಲ್ಲರೂ ಕನ್ವೀಸ್ ಆಗಲ್ಲ ಹಂತ ಹಂತವಾಗಿ ಎಲ್ಲರನ್ನೂ ಕರೆದುಕೊಂಡು ಬಿಜೆಪಿಗೆ ಬರ್ತೀನಿ ಅಭಿಷೇಕ್ ಬಿಜೆಪಿ ಸೇರ್ಪಡೆ ಆಗಲ್ಲ ನಾನು ಮಾತ್ರ ಆಗ್ತಾ ಇರೋದು ಎಂದರು.

ಬಿಜೆಪಿಯ ಸಂದೇಶ, ಕೆಲಸ, ಅಭಿವೃದ್ಧಿಯಿಂದ ನಾನು ಸೇರುತ್ತಿರುವುದು.ನಾನು ಆ ಪಕ್ಷ ಸೇರುದ್ರೆ ಮತ್ತಷ್ಟು ಕೆಲಸ ಮಾಡಬಹುದು.ಸ್ಥಾನ ಮಾನ ನಿರಿಕ್ಷೇ ಇಟ್ಕೊಂಡು ನಾನು ಹೆಜ್ಜೆ ಹಾಕಲ್ಲ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಆಗಿರುತ್ತೆ ಅದರಲ್ಲಿ ಎರಡು ಮಾತಿಲ್ಲ.ಅಂಬರೀಶ್ ಇದಿದ್ದರೆ ರಾಜಕೀಯಕ್ಕೆ ಬರೋ ಪ್ರಸಂಗನೇ ಇರ್ತಾ ಇರಲಿಲ್ಲ ಅವರು ನನ್ನ ನಿರ್ಧಾರ ಒಪ್ಕೋತ್ತಾರೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

23 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago