ಬೆಂಗಳೂರು: ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್ ,ಐದು ವರ್ಷ ಹಿಂದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಜನರ ಸೇವೆ ಮಾಡಿದ್ದೆ.ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ.ನಾನು ಯಾವುದೇ ಒಳ್ಳೆ ಕಾರ್ಯ ಮಾಡುವಾಗ ಇಲ್ಲಿ ಬಂದು ಆಶೀರ್ವಾದ ಪಡೆಯುತ್ತೇನೆ. ಅವರ ಆಶೀರ್ವಾದ ನಮ್ಮ ಮೇಲೆ ಇದೆ ಎಂದರು.
ಬಿಜೆಪಿಯ ಎಲ್ಲ ರೀತಿಯ ಪಾರ್ಮಲಿಟಿಸ್ಟ್ ಪ್ರಕಾರ ಪಕ್ಷ ಸೇರ್ಪಡೆ ಇವತ್ತು ನಡೆಯುತ್ತೆ ಅದಾದ ಮೇಲೆ ಯಾವ ರೀತಿಯಲ್ಲಿ ಚುನಾವಣೆಗೆ ಕೆಲಸ ಮಾಡ್ಬೇಕು ಅಂತ ಚರ್ಚೆ ಮಾಡಿ ಎಲ್ಲೆಲ್ಲಿ ನನಗೆ ಪ್ರಚಾರಕ್ಕೆ ಹೋಗೋಕೆ ಹೇಳ್ತಾರೆ ಅಲ್ಲಿಲ್ಲ ನಾನು ಪ್ರಚಾರದಲ್ಲಿ ಭಾಗಿಯಾಗ್ತೀನಿ .ಇದು ಮಂಡ್ಯ ಎಲೆಕ್ಷನ್ ಅಲ್ಲ 28 ಕ್ಷೇತ್ರಗಳು ಗೆಲ್ಲಬೇಕು ಪಾರ್ಟಿ ಚೌಟ್ಟಿನಲ್ಲಿ ಎಲ್ಲರೂ ಕೂಡ ಕೆಲಸ ಮಾಡ್ಬೇಕು ನಾನು ಮಾಡ್ತೀನಿ ಎಂದರು.
ಇಡೀ ದೇಶದಲ್ಲೇ ನಡೆಯುತ್ತಿರುವ ಎಲೆಕ್ಷನ್ ನನ್ನ ಉದ್ದೇಶ ಮತ್ತೆ ಮೋದಿ ಆಗಬೇಕು.ಎನ್ಡಿಎ ಹೆಚ್ಚಿನ ಸೀಟು ಗೆಲ್ಬೇಕು.ಏಕಾಏಕಿ ಎಲ್ಲರೂ ಕನ್ವೀಸ್ ಆಗಲ್ಲ ಹಂತ ಹಂತವಾಗಿ ಎಲ್ಲರನ್ನೂ ಕರೆದುಕೊಂಡು ಬಿಜೆಪಿಗೆ ಬರ್ತೀನಿ ಅಭಿಷೇಕ್ ಬಿಜೆಪಿ ಸೇರ್ಪಡೆ ಆಗಲ್ಲ ನಾನು ಮಾತ್ರ ಆಗ್ತಾ ಇರೋದು ಎಂದರು.
ಬಿಜೆಪಿಯ ಸಂದೇಶ, ಕೆಲಸ, ಅಭಿವೃದ್ಧಿಯಿಂದ ನಾನು ಸೇರುತ್ತಿರುವುದು.ನಾನು ಆ ಪಕ್ಷ ಸೇರುದ್ರೆ ಮತ್ತಷ್ಟು ಕೆಲಸ ಮಾಡಬಹುದು.ಸ್ಥಾನ ಮಾನ ನಿರಿಕ್ಷೇ ಇಟ್ಕೊಂಡು ನಾನು ಹೆಜ್ಜೆ ಹಾಕಲ್ಲ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಆಗಿರುತ್ತೆ ಅದರಲ್ಲಿ ಎರಡು ಮಾತಿಲ್ಲ.ಅಂಬರೀಶ್ ಇದಿದ್ದರೆ ರಾಜಕೀಯಕ್ಕೆ ಬರೋ ಪ್ರಸಂಗನೇ ಇರ್ತಾ ಇರಲಿಲ್ಲ ಅವರು ನನ್ನ ನಿರ್ಧಾರ ಒಪ್ಕೋತ್ತಾರೆ ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…