ಬೆಂಗಳೂರು: ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್ ,ಐದು ವರ್ಷ ಹಿಂದ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಜನರ ಸೇವೆ ಮಾಡಿದ್ದೆ.ಇಂದಿನಿಂದ ಹೊಸ ಅಧ್ಯಾಯ ಆರಂಭವಾಗುತ್ತಿದೆ.ನಾನು ಯಾವುದೇ ಒಳ್ಳೆ ಕಾರ್ಯ ಮಾಡುವಾಗ ಇಲ್ಲಿ ಬಂದು ಆಶೀರ್ವಾದ ಪಡೆಯುತ್ತೇನೆ. ಅವರ ಆಶೀರ್ವಾದ ನಮ್ಮ ಮೇಲೆ ಇದೆ ಎಂದರು.
ಬಿಜೆಪಿಯ ಎಲ್ಲ ರೀತಿಯ ಪಾರ್ಮಲಿಟಿಸ್ಟ್ ಪ್ರಕಾರ ಪಕ್ಷ ಸೇರ್ಪಡೆ ಇವತ್ತು ನಡೆಯುತ್ತೆ ಅದಾದ ಮೇಲೆ ಯಾವ ರೀತಿಯಲ್ಲಿ ಚುನಾವಣೆಗೆ ಕೆಲಸ ಮಾಡ್ಬೇಕು ಅಂತ ಚರ್ಚೆ ಮಾಡಿ ಎಲ್ಲೆಲ್ಲಿ ನನಗೆ ಪ್ರಚಾರಕ್ಕೆ ಹೋಗೋಕೆ ಹೇಳ್ತಾರೆ ಅಲ್ಲಿಲ್ಲ ನಾನು ಪ್ರಚಾರದಲ್ಲಿ ಭಾಗಿಯಾಗ್ತೀನಿ .ಇದು ಮಂಡ್ಯ ಎಲೆಕ್ಷನ್ ಅಲ್ಲ 28 ಕ್ಷೇತ್ರಗಳು ಗೆಲ್ಲಬೇಕು ಪಾರ್ಟಿ ಚೌಟ್ಟಿನಲ್ಲಿ ಎಲ್ಲರೂ ಕೂಡ ಕೆಲಸ ಮಾಡ್ಬೇಕು ನಾನು ಮಾಡ್ತೀನಿ ಎಂದರು.
ಇಡೀ ದೇಶದಲ್ಲೇ ನಡೆಯುತ್ತಿರುವ ಎಲೆಕ್ಷನ್ ನನ್ನ ಉದ್ದೇಶ ಮತ್ತೆ ಮೋದಿ ಆಗಬೇಕು.ಎನ್ಡಿಎ ಹೆಚ್ಚಿನ ಸೀಟು ಗೆಲ್ಬೇಕು.ಏಕಾಏಕಿ ಎಲ್ಲರೂ ಕನ್ವೀಸ್ ಆಗಲ್ಲ ಹಂತ ಹಂತವಾಗಿ ಎಲ್ಲರನ್ನೂ ಕರೆದುಕೊಂಡು ಬಿಜೆಪಿಗೆ ಬರ್ತೀನಿ ಅಭಿಷೇಕ್ ಬಿಜೆಪಿ ಸೇರ್ಪಡೆ ಆಗಲ್ಲ ನಾನು ಮಾತ್ರ ಆಗ್ತಾ ಇರೋದು ಎಂದರು.
ಬಿಜೆಪಿಯ ಸಂದೇಶ, ಕೆಲಸ, ಅಭಿವೃದ್ಧಿಯಿಂದ ನಾನು ಸೇರುತ್ತಿರುವುದು.ನಾನು ಆ ಪಕ್ಷ ಸೇರುದ್ರೆ ಮತ್ತಷ್ಟು ಕೆಲಸ ಮಾಡಬಹುದು.ಸ್ಥಾನ ಮಾನ ನಿರಿಕ್ಷೇ ಇಟ್ಕೊಂಡು ನಾನು ಹೆಜ್ಜೆ ಹಾಕಲ್ಲ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಆಗಿರುತ್ತೆ ಅದರಲ್ಲಿ ಎರಡು ಮಾತಿಲ್ಲ.ಅಂಬರೀಶ್ ಇದಿದ್ದರೆ ರಾಜಕೀಯಕ್ಕೆ ಬರೋ ಪ್ರಸಂಗನೇ ಇರ್ತಾ ಇರಲಿಲ್ಲ ಅವರು ನನ್ನ ನಿರ್ಧಾರ ಒಪ್ಕೋತ್ತಾರೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…