ನವದೆಹಲಿ : ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿ ಕಾಶ್ಮೀರದ ಕಣಿವೆಯಲ್ಲಿ ಗಸ್ತು ಮತ್ತು ಪಹರೆ ಕರ್ತವ್ಯವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ.
ಬುಧವಾರದಿಂದ 15 ದಿನಗಳ ಕಾಲ ಅಂದರೆ ಆಗಸ್ಟ್ 15ರವರೆಗೆ ಅವರು ವಿಕ್ಟರ್ ಫೋರ್ಸ್ ನ ಭಾಗವಾಗಿ ತಮ್ಮ 106 ಟಿಎ ಬೆಟಾಲಿಯನ್ನೊಂದಿಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ವೇಳೆ ಅವರು ಸೈನಿಕರ ದಿನಚರಿಯನ್ನೇ ಅನುಸರಿಸ ಲಿದ್ದಾರೆ. ಪ್ಯಾರಾ ಟ್ರೂಪರ್ ಆಗಿ ಈಗಾಗಲೆ ತರಬೇತಿ ಪಡೆದಿರುವ 38 ವರ್ಷದ ಧೋನಿಗೆ ಗಡಿ ಕಾವಲು ಕೆಲಸವೂ ತರಬೇತಿಯ ಭಾಗವಾಗಿ ರುತ್ತದೆ,
ಆರಂಭದ ಮೂರು ದಿನ ಧೋನಿಯವರಿಗೆ ಸೇನೆಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಇದೇ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗುತ್ತದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ಪಡೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15 ರ ವರೆಗೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…