ನವದೆಹಲಿ : ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿ ಕಾಶ್ಮೀರದ ಕಣಿವೆಯಲ್ಲಿ ಗಸ್ತು ಮತ್ತು ಪಹರೆ ಕರ್ತವ್ಯವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ.
ಬುಧವಾರದಿಂದ 15 ದಿನಗಳ ಕಾಲ ಅಂದರೆ ಆಗಸ್ಟ್ 15ರವರೆಗೆ ಅವರು ವಿಕ್ಟರ್ ಫೋರ್ಸ್ ನ ಭಾಗವಾಗಿ ತಮ್ಮ 106 ಟಿಎ ಬೆಟಾಲಿಯನ್ನೊಂದಿಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ವೇಳೆ ಅವರು ಸೈನಿಕರ ದಿನಚರಿಯನ್ನೇ ಅನುಸರಿಸ ಲಿದ್ದಾರೆ. ಪ್ಯಾರಾ ಟ್ರೂಪರ್ ಆಗಿ ಈಗಾಗಲೆ ತರಬೇತಿ ಪಡೆದಿರುವ 38 ವರ್ಷದ ಧೋನಿಗೆ ಗಡಿ ಕಾವಲು ಕೆಲಸವೂ ತರಬೇತಿಯ ಭಾಗವಾಗಿ ರುತ್ತದೆ,
ಆರಂಭದ ಮೂರು ದಿನ ಧೋನಿಯವರಿಗೆ ಸೇನೆಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಇದೇ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗುತ್ತದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ಪಡೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15 ರ ವರೆಗೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…