Featured

ಇಂದಿನ ದಿನ ಭವಿಷ್ಯ : 01-10-2021 -Vishwanews24

ಇಂದಿನ ದಿನ ಭವಿಷ್ಯ : 01-10-2021 -Vishwanews24

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕ ಬೇಸರ,

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ದೃಷ್ಟಿದೋಷ, ಸಂಶಯಾತ್ಮಕ ಮನೋಭಾವ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ನಷ್ಟ ಮತ್ತು ಅವಮಾನ

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ

ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ,

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ದುಷ್ಟ ಮತ್ತು ತಂತ್ರ ಕಾಟ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ,

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ದಕ್ಕೆ

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

1 day ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

1 day ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

1 day ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

1 day ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

1 day ago