ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ
ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕ ಬೇಸರ,
ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ
ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ದೃಷ್ಟಿದೋಷ, ಸಂಶಯಾತ್ಮಕ ಮನೋಭಾವ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ
ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ
ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ನಷ್ಟ ಮತ್ತು ಅವಮಾನ
ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ
ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ
ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ,
ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ದುಷ್ಟ ಮತ್ತು ತಂತ್ರ ಕಾಟ
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ,
ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ದಕ್ಕೆ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…