Featured

ಇಂದಿನ ದಿನ ಭವಿಷ್ಯ : 01-11-2021 -Vishwanews24

ಇಂದಿನ ದಿನ ಭವಿಷ್ಯ : 01-11-2021

ಮೇಷ: ಧನ ನಷ್ಟ, ಮನಕ್ಲೇಷ, ಅಮೂಲ್ಯ ವಸ್ತುಗಳ ಕಳವು, ಮಾತಿನ ಚಕಮಖಿ, ಚೋರ ಭೀತಿ.

ವೃಷಭ: ಲೇವಾದೇವಿ ವ್ಯವಹಾರದಲ್ಲಿ ಮೋಸ, ದೇವಾಲಯಕ್ಕೆ ಭೇಟಿ, ಆರೋಗ್ಯದಲ್ಲಿ ಏರುಪೇರು.

ಮಿಥುನ: ಧನಲಾಭ, ವಾಹನ ಖರೀದಿ ಯೋಗ, ಹಿರಿಯರಿಂದ ಉಪದೇಶ.

ಕಟಕ: ಗಣಕ ಯಂತ್ರದಿಂದ ಲಾಭ, ಅಲಂಕಾರಿಕ ವಸ್ತು ಖರೀದಿಯಿಂದ ಖರ್ಚು, ಧನ ನಷ್ಟ.

ಸಿಂಹ: ಮೇಲಾಧಿಕಾರಿಗಳಿಂದ ತೊಂದರೆ, ಶರೀರದಲ್ಲಿ ಉಷ್ಣಾಂಶ ಹೆಚ್ಚುವುದು, ಸಾಲ ಮರುಪಾವತಿ.

ಕನ್ಯಾ: ಭೂಮಿ ಖರೀದಿಸುವ ಯೋಗ, ಸಹೋದರರ ಜೊತೆಯಲ್ಲಿ ಕಲಹ, ಅಧಿಕಾರಿಗಳಿಂದ ಪ್ರಶಂಸೆ.

ತುಲಾ: ಮಾನಸಿಕ ವೇದನೆ, ಅಗ್ನಿಭಯ, ಅಶಾಂತಿಯ ವಾತಾವರಣ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಮಾತಿನ ಚಕಮಖಿ, ಧನ ನಷ್ಟ, ಆರಕ್ಷಕ ವೃತ್ತಿಯವರಿಗೆ ಅಡಚಣೆ.

ಧನಸು: ಹೊಸ ಯೋಜನೆಗಳು ಪ್ರಾರಂಭ, ವ್ಯವಸಾಯದಲ್ಲಿ ಲಾಭ, ವ್ಯಾಪಾರದಲ್ಲಿ ಲಾಭ.

ಮಕರ: ಬಂಗಾರ ಪ್ರಾಪ್ತಿ, ಗುರುಹಿರಿಯರ ದರ್ಶನ, ಬಂಧುಗಳಿಂದ ಮಾನ್ಯತೆ, ಟ್ರಾವೆಲ್ಸ್‍ನವರಿಗೆ ಅಧಿಕ ಲಾಭ.

ಕುಂಭ: ಅನಗತ್ಯ ಅಲೆದಾಟ, ಅಕಾಲ ಭೋಜನ, ಧನ ನಷ್ಟ.

ಮೀನ: ಶರೀರದಲ್ಲಿ ತಳಮಳ, ವೈದ್ಯರ ಭೇಟಿ, ಅತಿಯಾದ ನೋವು, ಶತ್ರುವಿನಿಂದ ತೊಂದರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago