ಮೇಷ: ಧನ ನಷ್ಟ, ಮನಕ್ಲೇಷ, ಅಮೂಲ್ಯ ವಸ್ತುಗಳ ಕಳವು, ಮಾತಿನ ಚಕಮಖಿ, ಚೋರ ಭೀತಿ.
ವೃಷಭ: ಲೇವಾದೇವಿ ವ್ಯವಹಾರದಲ್ಲಿ ಮೋಸ, ದೇವಾಲಯಕ್ಕೆ ಭೇಟಿ, ಆರೋಗ್ಯದಲ್ಲಿ ಏರುಪೇರು.
ಮಿಥುನ: ಧನಲಾಭ, ವಾಹನ ಖರೀದಿ ಯೋಗ, ಹಿರಿಯರಿಂದ ಉಪದೇಶ.
ಕಟಕ: ಗಣಕ ಯಂತ್ರದಿಂದ ಲಾಭ, ಅಲಂಕಾರಿಕ ವಸ್ತು ಖರೀದಿಯಿಂದ ಖರ್ಚು, ಧನ ನಷ್ಟ.
ಸಿಂಹ: ಮೇಲಾಧಿಕಾರಿಗಳಿಂದ ತೊಂದರೆ, ಶರೀರದಲ್ಲಿ ಉಷ್ಣಾಂಶ ಹೆಚ್ಚುವುದು, ಸಾಲ ಮರುಪಾವತಿ.
ಕನ್ಯಾ: ಭೂಮಿ ಖರೀದಿಸುವ ಯೋಗ, ಸಹೋದರರ ಜೊತೆಯಲ್ಲಿ ಕಲಹ, ಅಧಿಕಾರಿಗಳಿಂದ ಪ್ರಶಂಸೆ.
ತುಲಾ: ಮಾನಸಿಕ ವೇದನೆ, ಅಗ್ನಿಭಯ, ಅಶಾಂತಿಯ ವಾತಾವರಣ.
ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಮಾತಿನ ಚಕಮಖಿ, ಧನ ನಷ್ಟ, ಆರಕ್ಷಕ ವೃತ್ತಿಯವರಿಗೆ ಅಡಚಣೆ.
ಧನಸು: ಹೊಸ ಯೋಜನೆಗಳು ಪ್ರಾರಂಭ, ವ್ಯವಸಾಯದಲ್ಲಿ ಲಾಭ, ವ್ಯಾಪಾರದಲ್ಲಿ ಲಾಭ.
ಮಕರ: ಬಂಗಾರ ಪ್ರಾಪ್ತಿ, ಗುರುಹಿರಿಯರ ದರ್ಶನ, ಬಂಧುಗಳಿಂದ ಮಾನ್ಯತೆ, ಟ್ರಾವೆಲ್ಸ್ನವರಿಗೆ ಅಧಿಕ ಲಾಭ.
ಕುಂಭ: ಅನಗತ್ಯ ಅಲೆದಾಟ, ಅಕಾಲ ಭೋಜನ, ಧನ ನಷ್ಟ.
ಮೀನ: ಶರೀರದಲ್ಲಿ ತಳಮಳ, ವೈದ್ಯರ ಭೇಟಿ, ಅತಿಯಾದ ನೋವು, ಶತ್ರುವಿನಿಂದ ತೊಂದರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…