Featured

ಇಂದಿನ ದಿನ ಭವಿಷ್ಯ : 01-11-2021 -Vishwanews24

ಇಂದಿನ ದಿನ ಭವಿಷ್ಯ : 01-11-2021

ಮೇಷ: ಧನ ನಷ್ಟ, ಮನಕ್ಲೇಷ, ಅಮೂಲ್ಯ ವಸ್ತುಗಳ ಕಳವು, ಮಾತಿನ ಚಕಮಖಿ, ಚೋರ ಭೀತಿ.

ವೃಷಭ: ಲೇವಾದೇವಿ ವ್ಯವಹಾರದಲ್ಲಿ ಮೋಸ, ದೇವಾಲಯಕ್ಕೆ ಭೇಟಿ, ಆರೋಗ್ಯದಲ್ಲಿ ಏರುಪೇರು.

ಮಿಥುನ: ಧನಲಾಭ, ವಾಹನ ಖರೀದಿ ಯೋಗ, ಹಿರಿಯರಿಂದ ಉಪದೇಶ.

ಕಟಕ: ಗಣಕ ಯಂತ್ರದಿಂದ ಲಾಭ, ಅಲಂಕಾರಿಕ ವಸ್ತು ಖರೀದಿಯಿಂದ ಖರ್ಚು, ಧನ ನಷ್ಟ.

ಸಿಂಹ: ಮೇಲಾಧಿಕಾರಿಗಳಿಂದ ತೊಂದರೆ, ಶರೀರದಲ್ಲಿ ಉಷ್ಣಾಂಶ ಹೆಚ್ಚುವುದು, ಸಾಲ ಮರುಪಾವತಿ.

ಕನ್ಯಾ: ಭೂಮಿ ಖರೀದಿಸುವ ಯೋಗ, ಸಹೋದರರ ಜೊತೆಯಲ್ಲಿ ಕಲಹ, ಅಧಿಕಾರಿಗಳಿಂದ ಪ್ರಶಂಸೆ.

ತುಲಾ: ಮಾನಸಿಕ ವೇದನೆ, ಅಗ್ನಿಭಯ, ಅಶಾಂತಿಯ ವಾತಾವರಣ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಮಾತಿನ ಚಕಮಖಿ, ಧನ ನಷ್ಟ, ಆರಕ್ಷಕ ವೃತ್ತಿಯವರಿಗೆ ಅಡಚಣೆ.

ಧನಸು: ಹೊಸ ಯೋಜನೆಗಳು ಪ್ರಾರಂಭ, ವ್ಯವಸಾಯದಲ್ಲಿ ಲಾಭ, ವ್ಯಾಪಾರದಲ್ಲಿ ಲಾಭ.

ಮಕರ: ಬಂಗಾರ ಪ್ರಾಪ್ತಿ, ಗುರುಹಿರಿಯರ ದರ್ಶನ, ಬಂಧುಗಳಿಂದ ಮಾನ್ಯತೆ, ಟ್ರಾವೆಲ್ಸ್‍ನವರಿಗೆ ಅಧಿಕ ಲಾಭ.

ಕುಂಭ: ಅನಗತ್ಯ ಅಲೆದಾಟ, ಅಕಾಲ ಭೋಜನ, ಧನ ನಷ್ಟ.

ಮೀನ: ಶರೀರದಲ್ಲಿ ತಳಮಳ, ವೈದ್ಯರ ಭೇಟಿ, ಅತಿಯಾದ ನೋವು, ಶತ್ರುವಿನಿಂದ ತೊಂದರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago