ಮೇಷ: ಧನ ನಷ್ಟ, ಮನಕ್ಲೇಷ, ಅಮೂಲ್ಯ ವಸ್ತುಗಳ ಕಳವು, ಮಾತಿನ ಚಕಮಖಿ, ಚೋರ ಭೀತಿ.
ವೃಷಭ: ಲೇವಾದೇವಿ ವ್ಯವಹಾರದಲ್ಲಿ ಮೋಸ, ದೇವಾಲಯಕ್ಕೆ ಭೇಟಿ, ಆರೋಗ್ಯದಲ್ಲಿ ಏರುಪೇರು.
ಮಿಥುನ: ಧನಲಾಭ, ವಾಹನ ಖರೀದಿ ಯೋಗ, ಹಿರಿಯರಿಂದ ಉಪದೇಶ.
ಕಟಕ: ಗಣಕ ಯಂತ್ರದಿಂದ ಲಾಭ, ಅಲಂಕಾರಿಕ ವಸ್ತು ಖರೀದಿಯಿಂದ ಖರ್ಚು, ಧನ ನಷ್ಟ.
ಸಿಂಹ: ಮೇಲಾಧಿಕಾರಿಗಳಿಂದ ತೊಂದರೆ, ಶರೀರದಲ್ಲಿ ಉಷ್ಣಾಂಶ ಹೆಚ್ಚುವುದು, ಸಾಲ ಮರುಪಾವತಿ.
ಕನ್ಯಾ: ಭೂಮಿ ಖರೀದಿಸುವ ಯೋಗ, ಸಹೋದರರ ಜೊತೆಯಲ್ಲಿ ಕಲಹ, ಅಧಿಕಾರಿಗಳಿಂದ ಪ್ರಶಂಸೆ.
ತುಲಾ: ಮಾನಸಿಕ ವೇದನೆ, ಅಗ್ನಿಭಯ, ಅಶಾಂತಿಯ ವಾತಾವರಣ.
ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಮಾತಿನ ಚಕಮಖಿ, ಧನ ನಷ್ಟ, ಆರಕ್ಷಕ ವೃತ್ತಿಯವರಿಗೆ ಅಡಚಣೆ.
ಧನಸು: ಹೊಸ ಯೋಜನೆಗಳು ಪ್ರಾರಂಭ, ವ್ಯವಸಾಯದಲ್ಲಿ ಲಾಭ, ವ್ಯಾಪಾರದಲ್ಲಿ ಲಾಭ.
ಮಕರ: ಬಂಗಾರ ಪ್ರಾಪ್ತಿ, ಗುರುಹಿರಿಯರ ದರ್ಶನ, ಬಂಧುಗಳಿಂದ ಮಾನ್ಯತೆ, ಟ್ರಾವೆಲ್ಸ್ನವರಿಗೆ ಅಧಿಕ ಲಾಭ.
ಕುಂಭ: ಅನಗತ್ಯ ಅಲೆದಾಟ, ಅಕಾಲ ಭೋಜನ, ಧನ ನಷ್ಟ.
ಮೀನ: ಶರೀರದಲ್ಲಿ ತಳಮಳ, ವೈದ್ಯರ ಭೇಟಿ, ಅತಿಯಾದ ನೋವು, ಶತ್ರುವಿನಿಂದ ತೊಂದರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…