Featured

ಇಂದಿನ ದಿನ ಭವಿಷ್ಯ : 01-11-2021 -Vishwanews24

ಇಂದಿನ ದಿನ ಭವಿಷ್ಯ : 01-11-2021

ಮೇಷ: ಧನ ನಷ್ಟ, ಮನಕ್ಲೇಷ, ಅಮೂಲ್ಯ ವಸ್ತುಗಳ ಕಳವು, ಮಾತಿನ ಚಕಮಖಿ, ಚೋರ ಭೀತಿ.

ವೃಷಭ: ಲೇವಾದೇವಿ ವ್ಯವಹಾರದಲ್ಲಿ ಮೋಸ, ದೇವಾಲಯಕ್ಕೆ ಭೇಟಿ, ಆರೋಗ್ಯದಲ್ಲಿ ಏರುಪೇರು.

ಮಿಥುನ: ಧನಲಾಭ, ವಾಹನ ಖರೀದಿ ಯೋಗ, ಹಿರಿಯರಿಂದ ಉಪದೇಶ.

ಕಟಕ: ಗಣಕ ಯಂತ್ರದಿಂದ ಲಾಭ, ಅಲಂಕಾರಿಕ ವಸ್ತು ಖರೀದಿಯಿಂದ ಖರ್ಚು, ಧನ ನಷ್ಟ.

ಸಿಂಹ: ಮೇಲಾಧಿಕಾರಿಗಳಿಂದ ತೊಂದರೆ, ಶರೀರದಲ್ಲಿ ಉಷ್ಣಾಂಶ ಹೆಚ್ಚುವುದು, ಸಾಲ ಮರುಪಾವತಿ.

ಕನ್ಯಾ: ಭೂಮಿ ಖರೀದಿಸುವ ಯೋಗ, ಸಹೋದರರ ಜೊತೆಯಲ್ಲಿ ಕಲಹ, ಅಧಿಕಾರಿಗಳಿಂದ ಪ್ರಶಂಸೆ.

ತುಲಾ: ಮಾನಸಿಕ ವೇದನೆ, ಅಗ್ನಿಭಯ, ಅಶಾಂತಿಯ ವಾತಾವರಣ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಮಾತಿನ ಚಕಮಖಿ, ಧನ ನಷ್ಟ, ಆರಕ್ಷಕ ವೃತ್ತಿಯವರಿಗೆ ಅಡಚಣೆ.

ಧನಸು: ಹೊಸ ಯೋಜನೆಗಳು ಪ್ರಾರಂಭ, ವ್ಯವಸಾಯದಲ್ಲಿ ಲಾಭ, ವ್ಯಾಪಾರದಲ್ಲಿ ಲಾಭ.

ಮಕರ: ಬಂಗಾರ ಪ್ರಾಪ್ತಿ, ಗುರುಹಿರಿಯರ ದರ್ಶನ, ಬಂಧುಗಳಿಂದ ಮಾನ್ಯತೆ, ಟ್ರಾವೆಲ್ಸ್‍ನವರಿಗೆ ಅಧಿಕ ಲಾಭ.

ಕುಂಭ: ಅನಗತ್ಯ ಅಲೆದಾಟ, ಅಕಾಲ ಭೋಜನ, ಧನ ನಷ್ಟ.

ಮೀನ: ಶರೀರದಲ್ಲಿ ತಳಮಳ, ವೈದ್ಯರ ಭೇಟಿ, ಅತಿಯಾದ ನೋವು, ಶತ್ರುವಿನಿಂದ ತೊಂದರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

7 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

12 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

12 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

12 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

13 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

13 hours ago