Featured

ಇಂದಿನ ದಿನ ಭವಿಷ್ಯ : 02-10-2021 -Vishwanews24

ಇಂದಿನ ದಿನ ಭವಿಷ್ಯ : 02-10-2021 -Vishwanews24

ಮೇಷ: ಮಾಟ ಮಂತ್ರ ತಂತ್ರದ ಭೀತಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸಾಲ ಮಾಡುವ ಸಂದರ್ಭ,ತಾಯಿಯೊಂದಿಗೆ ಶತ್ರುತ್ವ, ಬುದ್ಧಿ ಚಂಚಲತೆ

ವೃಷಭ: ಧನಾಗಮನ, ಭಾವನೆಗಳಿಗೆ ಪೆಟ್ಟು, ಹಿಂದಿನ ತಪ್ಪು ಕಾಡುತ್ತೆ, ಕುಟುಂಬದೊಂದಿಗೆ ವಾಗ್ವಾದ, ದುರ್ವಾರ್ತೆಗಳು, ಪ್ರಯಾಣದಲ್ಲಿ ಕಿರಿಕಿರಿ.

ಮಿಥುನ: ಆರ್ಥಿಕ ಬೆಳವಣಿಗೆ, ನೆಮ್ಮದಿ ಭಂಗ, ಆಸ್ತಿ ಕಳೆದುಕೊಳ್ಳುವ ಭೀತಿ, ಆರೋಗ್ಯ ಸಮಸ್ಯೆಗಳು, ಸ್ವಯಂಕೃತ ಅಪರಾಧಗಳು.

ಕಟಕ: ಅಧಿಕ ಖರ್ಚು, ಸೋಲು ನಷ್ಟ ನಿರಾಸೆಗಳು, ಗುಪ್ತ ವಿಷಯಗಳಿಂದ ಬೇಸರ, ಬಂಧುಗಳು ದೂರ, ಮಾತಿನಿಂದ ಸಮಸ್ಯೆಗಳು, ದುಸ್ವಪ್ನಗಳು, ಅನಾರೋಗ್ಯ ಸಮಸ್ಯೆ

ಸಿಂಹ: ಪ್ರೀತಿ ಪ್ರೇಮಗಳಿಂದ ಆಘಾತ, ದುಶ್ಚಟದಿಂದ ತೊಂದರೆ, ಗುಪ್ತ ಧನಾಗಮನ, ದೂರದ ವ್ಯಕ್ತಿಯಿಂದ ಅನುಕೂಲ, ಸೋದರ ಮಾವನಿಂದ ಸಹಕಾರ, ಕುಟುಂಬದಲ್ಲಿ ಕಿರಿ-ಕಿರಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕನ್ಯಾ: ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಲಾಭ, ಉದ್ಯೋಗದಲ್ಲಿ ಪ್ರಶಂಸೆ, ದೂರ ಪ್ರದೇಶದಲ್ಲಿ ಅನುಕೂಲ, ಮಾಟ ಮಂತ್ರ ತಂತ್ರದ ಭೀತಿ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಪರಿಹಾರ ಮಕ್ಕಳಿಗೆ ಸಿಹಿ ಹಂಚಿ.

ತುಲಾ: ಬೇಸರ ಮತ್ತು ಭಾದೆ ಅನುಭವಿಸುವಿರಿ, ಆಸ್ತಿ ಸಮಸ್ಯೆ ಬಗೆಹರಿಯುವುದು, ಅಧಿಕ ಖರ್ಚು, ದೈವನಿಂದನೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಪ್ರಯಾಣ ರದ್ದು

ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಹಿನ್ನಡೆ,  , ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಅನಿರೀಕ್ಷಿತ ಅವಕಾಶಗಳು, ಮಿತ್ರರಿಂದ ಉದ್ಯೋಗದ ಭರವಸೆ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಸಂಗಾತಿ ನಡವಳಿಕೆಯಿಂದ ಬೇಸರ, ಪಾಲುದಾರಿಕೆಯಲ್ಲಿ ನಷ್ಟ, ಉದ್ಯೋಗ ಕಳೆದುಕೊಳ್ಳುವಿರಿ, ಅನಿರೀಕ್ಷಿತವಾಗಿ ನಷ್ಟ ನಿರಾಸೆ, ಅಪವಾದಗಳಿಂದ ವಿಚಲಿತರಾಗುವಿರಿ, ಸ್ತ್ರೀಯರಿಂದ ಭಾದೆ.

ಮಕರ: ತೊಂದರೆ ಮತ್ತು ನಷ್ಟ, ಪ್ರಯಾಣದಲ್ಲಿ ಹಿನ್ನಡೆ, ಸಂಗಾತಿ ಶತ್ರು ಆಗುವರು, ಅನಾರೋಗ್ಯ ಸಮಸ್ಯೆ, ಆರ್ಥಿಕ ಸಂಕಷ್ಟ,

ಕುಂಭ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆಕಸ್ಮಿಕ ಲಾಭ, ದಾಂಪತ್ಯ ಕಿರಿಕಿರಿ, ಅನಾರೋಗ್ಯಕ್ಕೆ ಮದ್ದು, ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ.

ಮೀನ: ಸಂಗಾತಿಯಲ್ಲಿ ಬೇಸರ, ಬೇಜವಾಬ್ದಾರಿತನ, ಪಾಲುದಾರಿಕೆಯಲ್ಲಿ ಹಿನ್ನಡೆ, ಅನಾರೋಗ್ಯ, ಸ್ಥಿರಾಸ್ತಿ ನಷ್ಟ, ಮಕ್ಕಳಿಂದ ಭಾದೆ, ವಾಹನ ಚಾಲನೆಯಲ್ಲಿ ಜಾಗ್ರತೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

2 days ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 days ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 days ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 days ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 days ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 days ago