Featured

ಇಂದಿನ ದಿನ ಭವಿಷ್ಯ : 02-10-2021 -Vishwanews24

ಇಂದಿನ ದಿನ ಭವಿಷ್ಯ : 02-10-2021 -Vishwanews24

ಮೇಷ: ಮಾಟ ಮಂತ್ರ ತಂತ್ರದ ಭೀತಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸಾಲ ಮಾಡುವ ಸಂದರ್ಭ,ತಾಯಿಯೊಂದಿಗೆ ಶತ್ರುತ್ವ, ಬುದ್ಧಿ ಚಂಚಲತೆ

ವೃಷಭ: ಧನಾಗಮನ, ಭಾವನೆಗಳಿಗೆ ಪೆಟ್ಟು, ಹಿಂದಿನ ತಪ್ಪು ಕಾಡುತ್ತೆ, ಕುಟುಂಬದೊಂದಿಗೆ ವಾಗ್ವಾದ, ದುರ್ವಾರ್ತೆಗಳು, ಪ್ರಯಾಣದಲ್ಲಿ ಕಿರಿಕಿರಿ.

ಮಿಥುನ: ಆರ್ಥಿಕ ಬೆಳವಣಿಗೆ, ನೆಮ್ಮದಿ ಭಂಗ, ಆಸ್ತಿ ಕಳೆದುಕೊಳ್ಳುವ ಭೀತಿ, ಆರೋಗ್ಯ ಸಮಸ್ಯೆಗಳು, ಸ್ವಯಂಕೃತ ಅಪರಾಧಗಳು.

ಕಟಕ: ಅಧಿಕ ಖರ್ಚು, ಸೋಲು ನಷ್ಟ ನಿರಾಸೆಗಳು, ಗುಪ್ತ ವಿಷಯಗಳಿಂದ ಬೇಸರ, ಬಂಧುಗಳು ದೂರ, ಮಾತಿನಿಂದ ಸಮಸ್ಯೆಗಳು, ದುಸ್ವಪ್ನಗಳು, ಅನಾರೋಗ್ಯ ಸಮಸ್ಯೆ

ಸಿಂಹ: ಪ್ರೀತಿ ಪ್ರೇಮಗಳಿಂದ ಆಘಾತ, ದುಶ್ಚಟದಿಂದ ತೊಂದರೆ, ಗುಪ್ತ ಧನಾಗಮನ, ದೂರದ ವ್ಯಕ್ತಿಯಿಂದ ಅನುಕೂಲ, ಸೋದರ ಮಾವನಿಂದ ಸಹಕಾರ, ಕುಟುಂಬದಲ್ಲಿ ಕಿರಿ-ಕಿರಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕನ್ಯಾ: ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಲಾಭ, ಉದ್ಯೋಗದಲ್ಲಿ ಪ್ರಶಂಸೆ, ದೂರ ಪ್ರದೇಶದಲ್ಲಿ ಅನುಕೂಲ, ಮಾಟ ಮಂತ್ರ ತಂತ್ರದ ಭೀತಿ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಪರಿಹಾರ ಮಕ್ಕಳಿಗೆ ಸಿಹಿ ಹಂಚಿ.

ತುಲಾ: ಬೇಸರ ಮತ್ತು ಭಾದೆ ಅನುಭವಿಸುವಿರಿ, ಆಸ್ತಿ ಸಮಸ್ಯೆ ಬಗೆಹರಿಯುವುದು, ಅಧಿಕ ಖರ್ಚು, ದೈವನಿಂದನೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಪ್ರಯಾಣ ರದ್ದು

ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಹಿನ್ನಡೆ,  , ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಅನಿರೀಕ್ಷಿತ ಅವಕಾಶಗಳು, ಮಿತ್ರರಿಂದ ಉದ್ಯೋಗದ ಭರವಸೆ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಸಂಗಾತಿ ನಡವಳಿಕೆಯಿಂದ ಬೇಸರ, ಪಾಲುದಾರಿಕೆಯಲ್ಲಿ ನಷ್ಟ, ಉದ್ಯೋಗ ಕಳೆದುಕೊಳ್ಳುವಿರಿ, ಅನಿರೀಕ್ಷಿತವಾಗಿ ನಷ್ಟ ನಿರಾಸೆ, ಅಪವಾದಗಳಿಂದ ವಿಚಲಿತರಾಗುವಿರಿ, ಸ್ತ್ರೀಯರಿಂದ ಭಾದೆ.

ಮಕರ: ತೊಂದರೆ ಮತ್ತು ನಷ್ಟ, ಪ್ರಯಾಣದಲ್ಲಿ ಹಿನ್ನಡೆ, ಸಂಗಾತಿ ಶತ್ರು ಆಗುವರು, ಅನಾರೋಗ್ಯ ಸಮಸ್ಯೆ, ಆರ್ಥಿಕ ಸಂಕಷ್ಟ,

ಕುಂಭ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆಕಸ್ಮಿಕ ಲಾಭ, ದಾಂಪತ್ಯ ಕಿರಿಕಿರಿ, ಅನಾರೋಗ್ಯಕ್ಕೆ ಮದ್ದು, ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ.

ಮೀನ: ಸಂಗಾತಿಯಲ್ಲಿ ಬೇಸರ, ಬೇಜವಾಬ್ದಾರಿತನ, ಪಾಲುದಾರಿಕೆಯಲ್ಲಿ ಹಿನ್ನಡೆ, ಅನಾರೋಗ್ಯ, ಸ್ಥಿರಾಸ್ತಿ ನಷ್ಟ, ಮಕ್ಕಳಿಂದ ಭಾದೆ, ವಾಹನ ಚಾಲನೆಯಲ್ಲಿ ಜಾಗ್ರತೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

8 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

8 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

9 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

9 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

9 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago