ಮೇಷ: ಮಾಟ ಮಂತ್ರ ತಂತ್ರದ ಭೀತಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸಾಲ ಮಾಡುವ ಸಂದರ್ಭ,ತಾಯಿಯೊಂದಿಗೆ ಶತ್ರುತ್ವ, ಬುದ್ಧಿ ಚಂಚಲತೆ
ವೃಷಭ: ಧನಾಗಮನ, ಭಾವನೆಗಳಿಗೆ ಪೆಟ್ಟು, ಹಿಂದಿನ ತಪ್ಪು ಕಾಡುತ್ತೆ, ಕುಟುಂಬದೊಂದಿಗೆ ವಾಗ್ವಾದ, ದುರ್ವಾರ್ತೆಗಳು, ಪ್ರಯಾಣದಲ್ಲಿ ಕಿರಿಕಿರಿ.
ಮಿಥುನ: ಆರ್ಥಿಕ ಬೆಳವಣಿಗೆ, ನೆಮ್ಮದಿ ಭಂಗ, ಆಸ್ತಿ ಕಳೆದುಕೊಳ್ಳುವ ಭೀತಿ, ಆರೋಗ್ಯ ಸಮಸ್ಯೆಗಳು, ಸ್ವಯಂಕೃತ ಅಪರಾಧಗಳು.
ಕಟಕ: ಅಧಿಕ ಖರ್ಚು, ಸೋಲು ನಷ್ಟ ನಿರಾಸೆಗಳು, ಗುಪ್ತ ವಿಷಯಗಳಿಂದ ಬೇಸರ, ಬಂಧುಗಳು ದೂರ, ಮಾತಿನಿಂದ ಸಮಸ್ಯೆಗಳು, ದುಸ್ವಪ್ನಗಳು, ಅನಾರೋಗ್ಯ ಸಮಸ್ಯೆ
ಸಿಂಹ: ಪ್ರೀತಿ ಪ್ರೇಮಗಳಿಂದ ಆಘಾತ, ದುಶ್ಚಟದಿಂದ ತೊಂದರೆ, ಗುಪ್ತ ಧನಾಗಮನ, ದೂರದ ವ್ಯಕ್ತಿಯಿಂದ ಅನುಕೂಲ, ಸೋದರ ಮಾವನಿಂದ ಸಹಕಾರ, ಕುಟುಂಬದಲ್ಲಿ ಕಿರಿ-ಕಿರಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ಕನ್ಯಾ: ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಲಾಭ, ಉದ್ಯೋಗದಲ್ಲಿ ಪ್ರಶಂಸೆ, ದೂರ ಪ್ರದೇಶದಲ್ಲಿ ಅನುಕೂಲ, ಮಾಟ ಮಂತ್ರ ತಂತ್ರದ ಭೀತಿ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಪರಿಹಾರ ಮಕ್ಕಳಿಗೆ ಸಿಹಿ ಹಂಚಿ.
ತುಲಾ: ಬೇಸರ ಮತ್ತು ಭಾದೆ ಅನುಭವಿಸುವಿರಿ, ಆಸ್ತಿ ಸಮಸ್ಯೆ ಬಗೆಹರಿಯುವುದು, ಅಧಿಕ ಖರ್ಚು, ದೈವನಿಂದನೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಪ್ರಯಾಣ ರದ್ದು
ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, , ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಅನಿರೀಕ್ಷಿತ ಅವಕಾಶಗಳು, ಮಿತ್ರರಿಂದ ಉದ್ಯೋಗದ ಭರವಸೆ, ಆರೋಗ್ಯದಲ್ಲಿ ಏರುಪೇರು.
ಧನಸ್ಸು: ಸಂಗಾತಿ ನಡವಳಿಕೆಯಿಂದ ಬೇಸರ, ಪಾಲುದಾರಿಕೆಯಲ್ಲಿ ನಷ್ಟ, ಉದ್ಯೋಗ ಕಳೆದುಕೊಳ್ಳುವಿರಿ, ಅನಿರೀಕ್ಷಿತವಾಗಿ ನಷ್ಟ ನಿರಾಸೆ, ಅಪವಾದಗಳಿಂದ ವಿಚಲಿತರಾಗುವಿರಿ, ಸ್ತ್ರೀಯರಿಂದ ಭಾದೆ.
ಮಕರ: ತೊಂದರೆ ಮತ್ತು ನಷ್ಟ, ಪ್ರಯಾಣದಲ್ಲಿ ಹಿನ್ನಡೆ, ಸಂಗಾತಿ ಶತ್ರು ಆಗುವರು, ಅನಾರೋಗ್ಯ ಸಮಸ್ಯೆ, ಆರ್ಥಿಕ ಸಂಕಷ್ಟ,
ಕುಂಭ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆಕಸ್ಮಿಕ ಲಾಭ, ದಾಂಪತ್ಯ ಕಿರಿಕಿರಿ, ಅನಾರೋಗ್ಯಕ್ಕೆ ಮದ್ದು, ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ.
ಮೀನ: ಸಂಗಾತಿಯಲ್ಲಿ ಬೇಸರ, ಬೇಜವಾಬ್ದಾರಿತನ, ಪಾಲುದಾರಿಕೆಯಲ್ಲಿ ಹಿನ್ನಡೆ, ಅನಾರೋಗ್ಯ, ಸ್ಥಿರಾಸ್ತಿ ನಷ್ಟ, ಮಕ್ಕಳಿಂದ ಭಾದೆ, ವಾಹನ ಚಾಲನೆಯಲ್ಲಿ ಜಾಗ್ರತೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…