ಮೇಷ: ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ಗುರಿ ಸಾಧನೆ ನಿರೀಕ್ಷಿತ ಲಾಭ, ಮನಃಶಾಂತಿ.
ವೃಷಭ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಆರ್ಥಿಕ ವ್ಯವಹಾರಗಳಲ್ಲಿ ಲಾಭ, ಸ್ತ್ರೀಯರಿಗೆ ಉತ್ತಮ ಅವಕಾಶ.
ಮಿಥುನ: ಈ ದಿನ ಜಾಗ್ರತೆಯಿಂದಿರಿ, ಪ್ರಭಾವಿ ವ್ಯಕ್ತಿಗಳ ಭೇಟಿ, ವಾದ ವಿವಾದಗಳಿಂದ ದೂರವಿರಿ, ಮಕ್ಕಳ ಅಗತ್ಯಕ್ಕೆ ಖರ್ಚು.
ಕಟಕ: ಧಾರ್ಮಿಕ ಸಮಾರಂಭಕ್ಕಾಗಿ ಪ್ರಯಾಣ, ಸ್ತ್ರೀಯರಿಗೆ ತೊಂದರೆ, ವ್ಯವಹಾರಗಳಲ್ಲಿ ಉತ್ತಮ ಪ್ರಗತಿ.
ಸಿಂಹ: ಕುಟುಂಬದವರೊಡನೆ ದೇವಾಲಯಕ್ಕೆ ಭೇಟಿ, ಧನಲಾಭ, ವಸ್ತ್ರ ಖರೀದಿ, ಸುಖ ಭೋಜನ, ಉದ್ಯೋಗದಲ್ಲಿ ಪ್ರಗತಿ.
ಕನ್ಯಾ: ಉತ್ತಮ ಆದಾಯ, ಸಾಲ ಮರುಪಾವತಿಸುವಿರಿ, ವ್ಯಾಪಾರಿಗಳಿಗೆ ಅಧಿಕ ಲಾಭ, ಕುಟುಂಬ ಸೌಖ್ಯ, ಸ್ನೇಹಿತರಿಂದ ಸಹಾಯ.
ತುಲಾ: ತಾಳ್ಮೆಯಿಂದ ವರ್ತಿಸಿ, ನ್ಯಾಯಾಲಯದ ತೀರ್ಪಿಗಾಗಿ ಪರದಾಟ, ಉದರ ಭಾದೆ, ಮನಸ್ತಾಪ, ಅನಾರೋಗ್ಯ.
ವೃಶ್ಚಿಕ: ಪಾಲುದಾರಿಕೆ ವ್ಯವಹಾರ ಸದ್ಯಕ್ಕೆ ಬೇಡ, ಮಾತಿನ ಮೇಲೆ ಹಿಡಿತವಿರಲಿ, ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ.
ಧನಸು: ಉತ್ತಮ ಬುದ್ಧಿಶಕ್ತಿ, ಆತ್ಮವಿಶ್ವಾಸ ಹೆಚ್ಚಾಗುವುದು, ಮನಃಶಾಂತಿ, ವೈವಾಹಿಕ ಜೀವನದಲ್ಲಿ ನೆಮ್ಮದಿ.
ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಮಹಿಳೆಯರಿಗೆ ಅಶುಭ, ಮನಕ್ಲೇಷ, ವಿವಾಹಕ್ಕೆ ಅಡತಡೆ, ಮಾನಸಿಕ ತೊಂದರೆ.
ಕುಂಭ: ಮನೆಗೆ ಹಿರಿಯರ ಆಗಮನ, ಋಣಭಾದೆ, ಸುಖ ಭೋಜನ, ಗೆಳೆಯರ ಭೇಟಿ, ಅನಗತ್ಯ ಸುತ್ತಾಟ.
ಮೀನ: ಭೂಮಿ ವ್ಯವಹಾರಗಳಿಂದ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮನಃಶಾಂತಿ, ಕುಲದೇವರ ಅನುಗ್ರಹದಿಂದ ಕಾರ್ಯಸಿದ್ಧಿ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…