Featured

ಇಂದಿನ ದಿನ ಭವಿಷ್ಯ : 04-10-2021 -Vishwanews24

ಇಂದಿನ ದಿನ ಭವಿಷ್ಯ : 04-10-2021 -Vishwanews24

ಮೇಷ: ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ಗುರಿ ಸಾಧನೆ ನಿರೀಕ್ಷಿತ ಲಾಭ, ಮನಃಶಾಂತಿ.

ವೃಷಭ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಆರ್ಥಿಕ ವ್ಯವಹಾರಗಳಲ್ಲಿ ಲಾಭ, ಸ್ತ್ರೀಯರಿಗೆ ಉತ್ತಮ ಅವಕಾಶ.

ಮಿಥುನ: ಈ ದಿನ ಜಾಗ್ರತೆಯಿಂದಿರಿ, ಪ್ರಭಾವಿ ವ್ಯಕ್ತಿಗಳ ಭೇಟಿ, ವಾದ ವಿವಾದಗಳಿಂದ ದೂರವಿರಿ, ಮಕ್ಕಳ ಅಗತ್ಯಕ್ಕೆ ಖರ್ಚು.

ಕಟಕ: ಧಾರ್ಮಿಕ ಸಮಾರಂಭಕ್ಕಾಗಿ ಪ್ರಯಾಣ, ಸ್ತ್ರೀಯರಿಗೆ ತೊಂದರೆ, ವ್ಯವಹಾರಗಳಲ್ಲಿ ಉತ್ತಮ ಪ್ರಗತಿ.

ಸಿಂಹ: ಕುಟುಂಬದವರೊಡನೆ ದೇವಾಲಯಕ್ಕೆ ಭೇಟಿ, ಧನಲಾಭ, ವಸ್ತ್ರ ಖರೀದಿ, ಸುಖ ಭೋಜನ, ಉದ್ಯೋಗದಲ್ಲಿ ಪ್ರಗತಿ.

ಕನ್ಯಾ: ಉತ್ತಮ ಆದಾಯ, ಸಾಲ ಮರುಪಾವತಿಸುವಿರಿ, ವ್ಯಾಪಾರಿಗಳಿಗೆ ಅಧಿಕ ಲಾಭ, ಕುಟುಂಬ ಸೌಖ್ಯ, ಸ್ನೇಹಿತರಿಂದ ಸಹಾಯ.

ತುಲಾ: ತಾಳ್ಮೆಯಿಂದ ವರ್ತಿಸಿ, ನ್ಯಾಯಾಲಯದ ತೀರ್ಪಿಗಾಗಿ ಪರದಾಟ, ಉದರ ಭಾದೆ, ಮನಸ್ತಾಪ, ಅನಾರೋಗ್ಯ.

ವೃಶ್ಚಿಕ: ಪಾಲುದಾರಿಕೆ ವ್ಯವಹಾರ ಸದ್ಯಕ್ಕೆ ಬೇಡ, ಮಾತಿನ ಮೇಲೆ ಹಿಡಿತವಿರಲಿ, ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ.

ಧನಸು: ಉತ್ತಮ ಬುದ್ಧಿಶಕ್ತಿ, ಆತ್ಮವಿಶ್ವಾಸ ಹೆಚ್ಚಾಗುವುದು, ಮನಃಶಾಂತಿ, ವೈವಾಹಿಕ ಜೀವನದಲ್ಲಿ ನೆಮ್ಮದಿ.

ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಮಹಿಳೆಯರಿಗೆ ಅಶುಭ, ಮನಕ್ಲೇಷ, ವಿವಾಹಕ್ಕೆ ಅಡತಡೆ, ಮಾನಸಿಕ ತೊಂದರೆ.

ಕುಂಭ: ಮನೆಗೆ ಹಿರಿಯರ ಆಗಮನ, ಋಣಭಾದೆ, ಸುಖ ಭೋಜನ, ಗೆಳೆಯರ ಭೇಟಿ, ಅನಗತ್ಯ ಸುತ್ತಾಟ.

ಮೀನ: ಭೂಮಿ ವ್ಯವಹಾರಗಳಿಂದ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮನಃಶಾಂತಿ, ಕುಲದೇವರ ಅನುಗ್ರಹದಿಂದ ಕಾರ್ಯಸಿದ್ಧಿ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 days ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

2 days ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

2 days ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

2 days ago