ಮೇಷ: ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ, ಉದ್ಯೋಗದಲ್ಲಿ ಅಭಿವೃದ್ಧಿ, ಗುರಿ ಸಾಧನೆ ನಿರೀಕ್ಷಿತ ಲಾಭ, ಮನಃಶಾಂತಿ.
ವೃಷಭ: ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಆರ್ಥಿಕ ವ್ಯವಹಾರಗಳಲ್ಲಿ ಲಾಭ, ಸ್ತ್ರೀಯರಿಗೆ ಉತ್ತಮ ಅವಕಾಶ.
ಮಿಥುನ: ಈ ದಿನ ಜಾಗ್ರತೆಯಿಂದಿರಿ, ಪ್ರಭಾವಿ ವ್ಯಕ್ತಿಗಳ ಭೇಟಿ, ವಾದ ವಿವಾದಗಳಿಂದ ದೂರವಿರಿ, ಮಕ್ಕಳ ಅಗತ್ಯಕ್ಕೆ ಖರ್ಚು.
ಕಟಕ: ಧಾರ್ಮಿಕ ಸಮಾರಂಭಕ್ಕಾಗಿ ಪ್ರಯಾಣ, ಸ್ತ್ರೀಯರಿಗೆ ತೊಂದರೆ, ವ್ಯವಹಾರಗಳಲ್ಲಿ ಉತ್ತಮ ಪ್ರಗತಿ.
ಸಿಂಹ: ಕುಟುಂಬದವರೊಡನೆ ದೇವಾಲಯಕ್ಕೆ ಭೇಟಿ, ಧನಲಾಭ, ವಸ್ತ್ರ ಖರೀದಿ, ಸುಖ ಭೋಜನ, ಉದ್ಯೋಗದಲ್ಲಿ ಪ್ರಗತಿ.
ಕನ್ಯಾ: ಉತ್ತಮ ಆದಾಯ, ಸಾಲ ಮರುಪಾವತಿಸುವಿರಿ, ವ್ಯಾಪಾರಿಗಳಿಗೆ ಅಧಿಕ ಲಾಭ, ಕುಟುಂಬ ಸೌಖ್ಯ, ಸ್ನೇಹಿತರಿಂದ ಸಹಾಯ.
ತುಲಾ: ತಾಳ್ಮೆಯಿಂದ ವರ್ತಿಸಿ, ನ್ಯಾಯಾಲಯದ ತೀರ್ಪಿಗಾಗಿ ಪರದಾಟ, ಉದರ ಭಾದೆ, ಮನಸ್ತಾಪ, ಅನಾರೋಗ್ಯ.
ವೃಶ್ಚಿಕ: ಪಾಲುದಾರಿಕೆ ವ್ಯವಹಾರ ಸದ್ಯಕ್ಕೆ ಬೇಡ, ಮಾತಿನ ಮೇಲೆ ಹಿಡಿತವಿರಲಿ, ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ.
ಧನಸು: ಉತ್ತಮ ಬುದ್ಧಿಶಕ್ತಿ, ಆತ್ಮವಿಶ್ವಾಸ ಹೆಚ್ಚಾಗುವುದು, ಮನಃಶಾಂತಿ, ವೈವಾಹಿಕ ಜೀವನದಲ್ಲಿ ನೆಮ್ಮದಿ.
ಮಕರ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಮಹಿಳೆಯರಿಗೆ ಅಶುಭ, ಮನಕ್ಲೇಷ, ವಿವಾಹಕ್ಕೆ ಅಡತಡೆ, ಮಾನಸಿಕ ತೊಂದರೆ.
ಕುಂಭ: ಮನೆಗೆ ಹಿರಿಯರ ಆಗಮನ, ಋಣಭಾದೆ, ಸುಖ ಭೋಜನ, ಗೆಳೆಯರ ಭೇಟಿ, ಅನಗತ್ಯ ಸುತ್ತಾಟ.
ಮೀನ: ಭೂಮಿ ವ್ಯವಹಾರಗಳಿಂದ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮನಃಶಾಂತಿ, ಕುಲದೇವರ ಅನುಗ್ರಹದಿಂದ ಕಾರ್ಯಸಿದ್ಧಿ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…