Featured

ಇಂದಿನ ದಿನ ಭವಿಷ್ಯ : 04-11-2021 -Vishwanews24

ಇಂದಿನ ದಿನ ಭವಿಷ್ಯ : 04-11-2021

ಮೇಷ : ಕಚೇರಿಯಲ್ಲಿ ಗೊಂದಲದ ವಾತಾವರಣ ಕಾಡಲಿದೆ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ಸಾಧಿಸಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ಲಾಭವಿದೆ.

ವೃಷಭ : ನಿಮ್ಮ ಮನಸ್ಸಿನಲ್ಲಿದ್ದ ಎಲ್ಲಾ ಕಳವಳಗಳು ದೂರಾಗಲಿವೆ.ನಿಮ್ಮ ಕೋಪದಿಂದ ಇತರರ ಮನಸ್ಸಿಗೆ ನೋವಾಗದಂತೆ ವರ್ತಿಸಿ.

ಮಿಥುನ : ಮಾನಸಿಕವಾಗಿ ಧೈರ್ಯ ಕಳೆದುಕೊಂಡ ನಿಮಗೆ ಸಂಗಾತಿಯು ಹೆಗಲಾಗಲಿದ್ದಾರೆ. ಇಂದು ನಿಮ್ಮ ಆರೋಗ್ಯದಲ್ಲಿ ವೈಪರಿತ್ಯ ಉಂಟಾಗಲಿದೆ.

ಕಟಕ : ಹೊಸದಾಗಿ ವ್ಯವಹಾರ ಆರಂಭಿಸುವವರಿಗೆ ಇದು ಶುಭದಿನವಾಗಿದೆ. ಕುಟುಂಬಸ್ಥರ ಜೊತೆ ಇಂದು ಉತ್ತಮ ಸಮಯ ಕಳೆಯಲಿದ್ದೀರಿ.

ಸಿಂಹ : ಸಾಲಭಾದೆಯಲ್ಲಿ ಸಿಲುಕಿ ಒದ್ದಾಡಲಿದ್ದೀರಿ. ಇನ್ನಾದರೂ ಅನಗತ್ಯ ಖರ್ಚಿನ ಕಡೆಗೆ ಸ್ವಲ್ಪ ಕಡಿವಾಣ ಹಾಕಿ. ಆಂತಕದ ವಾತಾವರಣ ದೂರಾಗಲಿದೆ.

ಕನ್ಯಾ : ಮನೆಯಲ್ಲಿ ಸಮಾಧಾನದ ವಾತಾವರಣ ಇರಲಿದೆ. ಕೆಲವೊಮ್ಮೆ ಆತಂಕದ ಪರಿಸ್ಥಿತಿಯೂ ಇರಲಿದೆ. ಎಲ್ಲಾ ಸಂದರ್ಭಗಳಲ್ಲಿಯೂ ತಾಳ್ಮೆಯನ್ನು ಕಾಯ್ದುಕೊಳ್ಳಿ. ಆರೋಗ್ಯದ ಕಡೆಗೆ ಗಮನ ಇರಲಿ.

ತುಲಾ : ಕ್ಷುಲ್ಲಕ ಕಾರಣಕ್ಕೆ ದಂಪತಿಯ ನಡುವೆ ವಿರಸ ಉಂಟಾಗಲಿದೆ. ಇದರಿಂದ ಮಾನಸಿಕವಾಗಿ ಕುಗ್ಗಲಿದ್ದೀರಿ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ತಲುಪುವ ದಿನ ಹತ್ತಿರವಾಗಲಿದೆ.

ವೃಶ್ಚಿಕ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.

ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.

ಮಕರ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.

ಕುಂಭ : ಸಂಗಾತಿಯೊಡನೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಮಕ್ಕಳಿಂದ ನಿಮ್ಮ ಮನಸ್ಸಿಗೆ ನೋವುಂಟಾಗಲಿದೆ.

ಮೀನ : ಕೃಷಿಕರಿಗೆ ಈ ದಿನ ಅಷ್ಟೊಂದು ಶುಭಕರವಾಗಿಲ್ಲ. ಜವಳಿ ಉದ್ಯಮಿಗಳು ಇಂದು ಅನಿರೀಕ್ಷಿತ ಲಾಭ ಗಳಿಸಲಿದ್ದೀರಿ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

27 minutes ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

33 minutes ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

3 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

3 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

3 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

3 hours ago