ಮೇಷ : ಕಚೇರಿಯಲ್ಲಿ ಗೊಂದಲದ ವಾತಾವರಣ ಕಾಡಲಿದೆ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ಸಾಧಿಸಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ಲಾಭವಿದೆ.
ವೃಷಭ : ನಿಮ್ಮ ಮನಸ್ಸಿನಲ್ಲಿದ್ದ ಎಲ್ಲಾ ಕಳವಳಗಳು ದೂರಾಗಲಿವೆ.ನಿಮ್ಮ ಕೋಪದಿಂದ ಇತರರ ಮನಸ್ಸಿಗೆ ನೋವಾಗದಂತೆ ವರ್ತಿಸಿ.
ಮಿಥುನ : ಮಾನಸಿಕವಾಗಿ ಧೈರ್ಯ ಕಳೆದುಕೊಂಡ ನಿಮಗೆ ಸಂಗಾತಿಯು ಹೆಗಲಾಗಲಿದ್ದಾರೆ. ಇಂದು ನಿಮ್ಮ ಆರೋಗ್ಯದಲ್ಲಿ ವೈಪರಿತ್ಯ ಉಂಟಾಗಲಿದೆ.
ಕಟಕ : ಹೊಸದಾಗಿ ವ್ಯವಹಾರ ಆರಂಭಿಸುವವರಿಗೆ ಇದು ಶುಭದಿನವಾಗಿದೆ. ಕುಟುಂಬಸ್ಥರ ಜೊತೆ ಇಂದು ಉತ್ತಮ ಸಮಯ ಕಳೆಯಲಿದ್ದೀರಿ.
ಸಿಂಹ : ಸಾಲಭಾದೆಯಲ್ಲಿ ಸಿಲುಕಿ ಒದ್ದಾಡಲಿದ್ದೀರಿ. ಇನ್ನಾದರೂ ಅನಗತ್ಯ ಖರ್ಚಿನ ಕಡೆಗೆ ಸ್ವಲ್ಪ ಕಡಿವಾಣ ಹಾಕಿ. ಆಂತಕದ ವಾತಾವರಣ ದೂರಾಗಲಿದೆ.
ಕನ್ಯಾ : ಮನೆಯಲ್ಲಿ ಸಮಾಧಾನದ ವಾತಾವರಣ ಇರಲಿದೆ. ಕೆಲವೊಮ್ಮೆ ಆತಂಕದ ಪರಿಸ್ಥಿತಿಯೂ ಇರಲಿದೆ. ಎಲ್ಲಾ ಸಂದರ್ಭಗಳಲ್ಲಿಯೂ ತಾಳ್ಮೆಯನ್ನು ಕಾಯ್ದುಕೊಳ್ಳಿ. ಆರೋಗ್ಯದ ಕಡೆಗೆ ಗಮನ ಇರಲಿ.
ತುಲಾ : ಕ್ಷುಲ್ಲಕ ಕಾರಣಕ್ಕೆ ದಂಪತಿಯ ನಡುವೆ ವಿರಸ ಉಂಟಾಗಲಿದೆ. ಇದರಿಂದ ಮಾನಸಿಕವಾಗಿ ಕುಗ್ಗಲಿದ್ದೀರಿ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ತಲುಪುವ ದಿನ ಹತ್ತಿರವಾಗಲಿದೆ.
ವೃಶ್ಚಿಕ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.
ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.
ಮಕರ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.
ಕುಂಭ : ಸಂಗಾತಿಯೊಡನೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಮಕ್ಕಳಿಂದ ನಿಮ್ಮ ಮನಸ್ಸಿಗೆ ನೋವುಂಟಾಗಲಿದೆ.
ಮೀನ : ಕೃಷಿಕರಿಗೆ ಈ ದಿನ ಅಷ್ಟೊಂದು ಶುಭಕರವಾಗಿಲ್ಲ. ಜವಳಿ ಉದ್ಯಮಿಗಳು ಇಂದು ಅನಿರೀಕ್ಷಿತ ಲಾಭ ಗಳಿಸಲಿದ್ದೀರಿ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…