ಮೇಷ : ಕಚೇರಿಯಲ್ಲಿ ಗೊಂದಲದ ವಾತಾವರಣ ಕಾಡಲಿದೆ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ಸಾಧಿಸಲಿದ್ದಾರೆ. ವ್ಯಾಪಾರ – ವ್ಯವಹಾರಗಳಲ್ಲಿ ಲಾಭವಿದೆ.
ವೃಷಭ : ನಿಮ್ಮ ಮನಸ್ಸಿನಲ್ಲಿದ್ದ ಎಲ್ಲಾ ಕಳವಳಗಳು ದೂರಾಗಲಿವೆ.ನಿಮ್ಮ ಕೋಪದಿಂದ ಇತರರ ಮನಸ್ಸಿಗೆ ನೋವಾಗದಂತೆ ವರ್ತಿಸಿ.
ಮಿಥುನ : ಮಾನಸಿಕವಾಗಿ ಧೈರ್ಯ ಕಳೆದುಕೊಂಡ ನಿಮಗೆ ಸಂಗಾತಿಯು ಹೆಗಲಾಗಲಿದ್ದಾರೆ. ಇಂದು ನಿಮ್ಮ ಆರೋಗ್ಯದಲ್ಲಿ ವೈಪರಿತ್ಯ ಉಂಟಾಗಲಿದೆ.
ಕಟಕ : ಹೊಸದಾಗಿ ವ್ಯವಹಾರ ಆರಂಭಿಸುವವರಿಗೆ ಇದು ಶುಭದಿನವಾಗಿದೆ. ಕುಟುಂಬಸ್ಥರ ಜೊತೆ ಇಂದು ಉತ್ತಮ ಸಮಯ ಕಳೆಯಲಿದ್ದೀರಿ.
ಸಿಂಹ : ಸಾಲಭಾದೆಯಲ್ಲಿ ಸಿಲುಕಿ ಒದ್ದಾಡಲಿದ್ದೀರಿ. ಇನ್ನಾದರೂ ಅನಗತ್ಯ ಖರ್ಚಿನ ಕಡೆಗೆ ಸ್ವಲ್ಪ ಕಡಿವಾಣ ಹಾಕಿ. ಆಂತಕದ ವಾತಾವರಣ ದೂರಾಗಲಿದೆ.
ಕನ್ಯಾ : ಮನೆಯಲ್ಲಿ ಸಮಾಧಾನದ ವಾತಾವರಣ ಇರಲಿದೆ. ಕೆಲವೊಮ್ಮೆ ಆತಂಕದ ಪರಿಸ್ಥಿತಿಯೂ ಇರಲಿದೆ. ಎಲ್ಲಾ ಸಂದರ್ಭಗಳಲ್ಲಿಯೂ ತಾಳ್ಮೆಯನ್ನು ಕಾಯ್ದುಕೊಳ್ಳಿ. ಆರೋಗ್ಯದ ಕಡೆಗೆ ಗಮನ ಇರಲಿ.
ತುಲಾ : ಕ್ಷುಲ್ಲಕ ಕಾರಣಕ್ಕೆ ದಂಪತಿಯ ನಡುವೆ ವಿರಸ ಉಂಟಾಗಲಿದೆ. ಇದರಿಂದ ಮಾನಸಿಕವಾಗಿ ಕುಗ್ಗಲಿದ್ದೀರಿ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ತಲುಪುವ ದಿನ ಹತ್ತಿರವಾಗಲಿದೆ.
ವೃಶ್ಚಿಕ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.
ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.
ಮಕರ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.
ಕುಂಭ : ಸಂಗಾತಿಯೊಡನೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಮಕ್ಕಳಿಂದ ನಿಮ್ಮ ಮನಸ್ಸಿಗೆ ನೋವುಂಟಾಗಲಿದೆ.
ಮೀನ : ಕೃಷಿಕರಿಗೆ ಈ ದಿನ ಅಷ್ಟೊಂದು ಶುಭಕರವಾಗಿಲ್ಲ. ಜವಳಿ ಉದ್ಯಮಿಗಳು ಇಂದು ಅನಿರೀಕ್ಷಿತ ಲಾಭ ಗಳಿಸಲಿದ್ದೀರಿ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…