Featured

ಇಂದಿನ ದಿನ ಭವಿಷ್ಯ : 05-10-2021 -Vishwanews24

ಇಂದಿನ ದಿನ ಭವಿಷ್ಯ : 05-10-2021 -Vishwanews24

ಮೇಷ: ಸಾಲ ಮರುಪಾವತಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಕ್ಲೇಷ, ಆಪ್ತರೊಡನೆ ಮಾತುಕತೆ, ಅನಾರೋಗ್ಯ ಸಮಸ್ಯೆ.

ವೃಷಭ: ಕುಟುಂಬದ ವಿಷಯಗಳು ಇತ್ಯರ್ಥ, ಸಾಮಾಜಿಕ ಕೆಲಸಗಳಲ್ಲಿ ಭಾಗಿ, ಪ್ರೀತಿ ಪಾತ್ರರೊಡನೆ ಬಾಂಧವ್ಯ.

ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಿರೀಕ್ಷಿತ ಖರ್ಚು, ಶತ್ರು ಭಾದೆ, ಉದ್ಯಮಿಗಳಿಗೆ ಅಲ್ಪ ಲಾಭ.

ಕಟಕ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರವಹಿಸಿ, ಆರೋಗ್ಯದಲ್ಲಿ ವ್ಯತ್ಯಾಸ, ಆತಂಕ ಹೆಚ್ಚುವುದು.

ಸಿಂಹ: ಮಾತಾಪಿತರಲ್ಲಿ ಪ್ರೀತಿ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಕುಲದೇವರ ಪೂಜೆಯಿಂದ ಅನುಕೂಲ.

ಕನ್ಯಾ: ಸ್ತ್ರೀ ಲಾಭ, ದಾಂಪತ್ಯದಲ್ಲಿ ಪ್ರೀತಿ ಸಂತಸ, ದುಷ್ಟ ಜನರಿಂದ ದೂರವಿರಿ, ಮಾತಿನಲ್ಲಿ ಹಿಡಿತವಿರಲಿ.

ತುಲಾ: ದುಂದುವೆಚ್ಚಗಳಿಗೆ ಕಡಿವಾಣ, ಶತ್ರು ಭಾದೆ ನಿವಾರಣೆ, ಮನಃಶಾಂತಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಅಕಾಲ ಭೋಜನ.

ವೃಶ್ಚಿಕ: ನಿರೀಕ್ಷೆಗೆ ತಕ್ಕ ಆದಾಯ, ಸಣ್ಣಪುಟ್ಟ ತೊಂದರೆಗಳಿಂದ ಅಸಮಾಧಾನ, ಮನಕ್ಲೇಷ, ಉತ್ತಮ ಕಾರ್ಯಗಳಲ್ಲಿ ವಿಳಂಬ.

ಧನಸ್ಸು: ಸ್ವಯಂ ಸಾಮರ್ಥ್ಯದಿಂದ ಅವಕಾಶ, ಅಧಿಕ ಖರ್ಚು, ವ್ಯವಹಾರಗಳಲ್ಲಿ ಜಾಣ್ಮೆಯಿಂದ ವರ್ತಿಸಿ.

ಮಕರ: ಸರ್ಕಾರಿ ಕೆಲಸಗಳಿಗೆ ಓಡಾಟ, ತಾತ್ಕಾಲಿಕ ಸಮಸ್ಯೆಗಳು ಬಗೆಹರಿಯಲಿವೆ, ಉದ್ಯೋಗದಲ್ಲಿ ಬಡ್ತಿ, ಧನಲಾಭ.

ಕುಂಭ: ಚಂಚಲ ಸ್ವಭಾವ, ಅನಾರೋಗ್ಯ, ಆಲಸ್ಯ, ಬಂಧು ಮಿತ್ರರಲ್ಲಿ ವಿರೋಧ, ಮನೋವ್ಯಥೆ.

ಮೀನ: ಮಾಡಿದ ಕಾರ್ಯಗಳಿಂದ ಪಶ್ಚಾತಾಪ, ಅತಿಯಾದ ನಿದ್ರೆ, ನಂಬಿಕೆ ದ್ರೋಹ, ಅಪರಿಚಿತರಿಂದ ದೂರವಿರಿ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

11 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

13 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

13 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

14 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

14 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

14 hours ago