ಮೇಷ: ಸಾಲ ಮರುಪಾವತಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಕ್ಲೇಷ, ಆಪ್ತರೊಡನೆ ಮಾತುಕತೆ, ಅನಾರೋಗ್ಯ ಸಮಸ್ಯೆ.
ವೃಷಭ: ಕುಟುಂಬದ ವಿಷಯಗಳು ಇತ್ಯರ್ಥ, ಸಾಮಾಜಿಕ ಕೆಲಸಗಳಲ್ಲಿ ಭಾಗಿ, ಪ್ರೀತಿ ಪಾತ್ರರೊಡನೆ ಬಾಂಧವ್ಯ.
ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಿರೀಕ್ಷಿತ ಖರ್ಚು, ಶತ್ರು ಭಾದೆ, ಉದ್ಯಮಿಗಳಿಗೆ ಅಲ್ಪ ಲಾಭ.
ಕಟಕ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರವಹಿಸಿ, ಆರೋಗ್ಯದಲ್ಲಿ ವ್ಯತ್ಯಾಸ, ಆತಂಕ ಹೆಚ್ಚುವುದು.
ಸಿಂಹ: ಮಾತಾಪಿತರಲ್ಲಿ ಪ್ರೀತಿ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಕುಲದೇವರ ಪೂಜೆಯಿಂದ ಅನುಕೂಲ.
ಕನ್ಯಾ: ಸ್ತ್ರೀ ಲಾಭ, ದಾಂಪತ್ಯದಲ್ಲಿ ಪ್ರೀತಿ ಸಂತಸ, ದುಷ್ಟ ಜನರಿಂದ ದೂರವಿರಿ, ಮಾತಿನಲ್ಲಿ ಹಿಡಿತವಿರಲಿ.
ತುಲಾ: ದುಂದುವೆಚ್ಚಗಳಿಗೆ ಕಡಿವಾಣ, ಶತ್ರು ಭಾದೆ ನಿವಾರಣೆ, ಮನಃಶಾಂತಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಅಕಾಲ ಭೋಜನ.
ವೃಶ್ಚಿಕ: ನಿರೀಕ್ಷೆಗೆ ತಕ್ಕ ಆದಾಯ, ಸಣ್ಣಪುಟ್ಟ ತೊಂದರೆಗಳಿಂದ ಅಸಮಾಧಾನ, ಮನಕ್ಲೇಷ, ಉತ್ತಮ ಕಾರ್ಯಗಳಲ್ಲಿ ವಿಳಂಬ.
ಧನಸ್ಸು: ಸ್ವಯಂ ಸಾಮರ್ಥ್ಯದಿಂದ ಅವಕಾಶ, ಅಧಿಕ ಖರ್ಚು, ವ್ಯವಹಾರಗಳಲ್ಲಿ ಜಾಣ್ಮೆಯಿಂದ ವರ್ತಿಸಿ.
ಮಕರ: ಸರ್ಕಾರಿ ಕೆಲಸಗಳಿಗೆ ಓಡಾಟ, ತಾತ್ಕಾಲಿಕ ಸಮಸ್ಯೆಗಳು ಬಗೆಹರಿಯಲಿವೆ, ಉದ್ಯೋಗದಲ್ಲಿ ಬಡ್ತಿ, ಧನಲಾಭ.
ಕುಂಭ: ಚಂಚಲ ಸ್ವಭಾವ, ಅನಾರೋಗ್ಯ, ಆಲಸ್ಯ, ಬಂಧು ಮಿತ್ರರಲ್ಲಿ ವಿರೋಧ, ಮನೋವ್ಯಥೆ.
ಮೀನ: ಮಾಡಿದ ಕಾರ್ಯಗಳಿಂದ ಪಶ್ಚಾತಾಪ, ಅತಿಯಾದ ನಿದ್ರೆ, ನಂಬಿಕೆ ದ್ರೋಹ, ಅಪರಿಚಿತರಿಂದ ದೂರವಿರಿ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…