Featured

ಇಂದಿನ ದಿನ ಭವಿಷ್ಯ : 05-10-2021 -Vishwanews24

ಇಂದಿನ ದಿನ ಭವಿಷ್ಯ : 05-10-2021 -Vishwanews24

ಮೇಷ: ಸಾಲ ಮರುಪಾವತಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಕ್ಲೇಷ, ಆಪ್ತರೊಡನೆ ಮಾತುಕತೆ, ಅನಾರೋಗ್ಯ ಸಮಸ್ಯೆ.

ವೃಷಭ: ಕುಟುಂಬದ ವಿಷಯಗಳು ಇತ್ಯರ್ಥ, ಸಾಮಾಜಿಕ ಕೆಲಸಗಳಲ್ಲಿ ಭಾಗಿ, ಪ್ರೀತಿ ಪಾತ್ರರೊಡನೆ ಬಾಂಧವ್ಯ.

ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಿರೀಕ್ಷಿತ ಖರ್ಚು, ಶತ್ರು ಭಾದೆ, ಉದ್ಯಮಿಗಳಿಗೆ ಅಲ್ಪ ಲಾಭ.

ಕಟಕ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರವಹಿಸಿ, ಆರೋಗ್ಯದಲ್ಲಿ ವ್ಯತ್ಯಾಸ, ಆತಂಕ ಹೆಚ್ಚುವುದು.

ಸಿಂಹ: ಮಾತಾಪಿತರಲ್ಲಿ ಪ್ರೀತಿ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಕುಲದೇವರ ಪೂಜೆಯಿಂದ ಅನುಕೂಲ.

ಕನ್ಯಾ: ಸ್ತ್ರೀ ಲಾಭ, ದಾಂಪತ್ಯದಲ್ಲಿ ಪ್ರೀತಿ ಸಂತಸ, ದುಷ್ಟ ಜನರಿಂದ ದೂರವಿರಿ, ಮಾತಿನಲ್ಲಿ ಹಿಡಿತವಿರಲಿ.

ತುಲಾ: ದುಂದುವೆಚ್ಚಗಳಿಗೆ ಕಡಿವಾಣ, ಶತ್ರು ಭಾದೆ ನಿವಾರಣೆ, ಮನಃಶಾಂತಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಅಕಾಲ ಭೋಜನ.

ವೃಶ್ಚಿಕ: ನಿರೀಕ್ಷೆಗೆ ತಕ್ಕ ಆದಾಯ, ಸಣ್ಣಪುಟ್ಟ ತೊಂದರೆಗಳಿಂದ ಅಸಮಾಧಾನ, ಮನಕ್ಲೇಷ, ಉತ್ತಮ ಕಾರ್ಯಗಳಲ್ಲಿ ವಿಳಂಬ.

ಧನಸ್ಸು: ಸ್ವಯಂ ಸಾಮರ್ಥ್ಯದಿಂದ ಅವಕಾಶ, ಅಧಿಕ ಖರ್ಚು, ವ್ಯವಹಾರಗಳಲ್ಲಿ ಜಾಣ್ಮೆಯಿಂದ ವರ್ತಿಸಿ.

ಮಕರ: ಸರ್ಕಾರಿ ಕೆಲಸಗಳಿಗೆ ಓಡಾಟ, ತಾತ್ಕಾಲಿಕ ಸಮಸ್ಯೆಗಳು ಬಗೆಹರಿಯಲಿವೆ, ಉದ್ಯೋಗದಲ್ಲಿ ಬಡ್ತಿ, ಧನಲಾಭ.

ಕುಂಭ: ಚಂಚಲ ಸ್ವಭಾವ, ಅನಾರೋಗ್ಯ, ಆಲಸ್ಯ, ಬಂಧು ಮಿತ್ರರಲ್ಲಿ ವಿರೋಧ, ಮನೋವ್ಯಥೆ.

ಮೀನ: ಮಾಡಿದ ಕಾರ್ಯಗಳಿಂದ ಪಶ್ಚಾತಾಪ, ಅತಿಯಾದ ನಿದ್ರೆ, ನಂಬಿಕೆ ದ್ರೋಹ, ಅಪರಿಚಿತರಿಂದ ದೂರವಿರಿ.

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

3 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

4 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

6 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

6 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

6 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

8 hours ago