Featured

ಇಂದಿನ ದಿನ ಭವಿಷ್ಯ : 05-10-2021 -Vishwanews24

ಇಂದಿನ ದಿನ ಭವಿಷ್ಯ : 05-10-2021 -Vishwanews24

ಮೇಷ: ಸಾಲ ಮರುಪಾವತಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಕ್ಲೇಷ, ಆಪ್ತರೊಡನೆ ಮಾತುಕತೆ, ಅನಾರೋಗ್ಯ ಸಮಸ್ಯೆ.

ವೃಷಭ: ಕುಟುಂಬದ ವಿಷಯಗಳು ಇತ್ಯರ್ಥ, ಸಾಮಾಜಿಕ ಕೆಲಸಗಳಲ್ಲಿ ಭಾಗಿ, ಪ್ರೀತಿ ಪಾತ್ರರೊಡನೆ ಬಾಂಧವ್ಯ.

ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಿರೀಕ್ಷಿತ ಖರ್ಚು, ಶತ್ರು ಭಾದೆ, ಉದ್ಯಮಿಗಳಿಗೆ ಅಲ್ಪ ಲಾಭ.

ಕಟಕ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರವಹಿಸಿ, ಆರೋಗ್ಯದಲ್ಲಿ ವ್ಯತ್ಯಾಸ, ಆತಂಕ ಹೆಚ್ಚುವುದು.

ಸಿಂಹ: ಮಾತಾಪಿತರಲ್ಲಿ ಪ್ರೀತಿ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಕುಲದೇವರ ಪೂಜೆಯಿಂದ ಅನುಕೂಲ.

ಕನ್ಯಾ: ಸ್ತ್ರೀ ಲಾಭ, ದಾಂಪತ್ಯದಲ್ಲಿ ಪ್ರೀತಿ ಸಂತಸ, ದುಷ್ಟ ಜನರಿಂದ ದೂರವಿರಿ, ಮಾತಿನಲ್ಲಿ ಹಿಡಿತವಿರಲಿ.

ತುಲಾ: ದುಂದುವೆಚ್ಚಗಳಿಗೆ ಕಡಿವಾಣ, ಶತ್ರು ಭಾದೆ ನಿವಾರಣೆ, ಮನಃಶಾಂತಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಅಕಾಲ ಭೋಜನ.

ವೃಶ್ಚಿಕ: ನಿರೀಕ್ಷೆಗೆ ತಕ್ಕ ಆದಾಯ, ಸಣ್ಣಪುಟ್ಟ ತೊಂದರೆಗಳಿಂದ ಅಸಮಾಧಾನ, ಮನಕ್ಲೇಷ, ಉತ್ತಮ ಕಾರ್ಯಗಳಲ್ಲಿ ವಿಳಂಬ.

ಧನಸ್ಸು: ಸ್ವಯಂ ಸಾಮರ್ಥ್ಯದಿಂದ ಅವಕಾಶ, ಅಧಿಕ ಖರ್ಚು, ವ್ಯವಹಾರಗಳಲ್ಲಿ ಜಾಣ್ಮೆಯಿಂದ ವರ್ತಿಸಿ.

ಮಕರ: ಸರ್ಕಾರಿ ಕೆಲಸಗಳಿಗೆ ಓಡಾಟ, ತಾತ್ಕಾಲಿಕ ಸಮಸ್ಯೆಗಳು ಬಗೆಹರಿಯಲಿವೆ, ಉದ್ಯೋಗದಲ್ಲಿ ಬಡ್ತಿ, ಧನಲಾಭ.

ಕುಂಭ: ಚಂಚಲ ಸ್ವಭಾವ, ಅನಾರೋಗ್ಯ, ಆಲಸ್ಯ, ಬಂಧು ಮಿತ್ರರಲ್ಲಿ ವಿರೋಧ, ಮನೋವ್ಯಥೆ.

ಮೀನ: ಮಾಡಿದ ಕಾರ್ಯಗಳಿಂದ ಪಶ್ಚಾತಾಪ, ಅತಿಯಾದ ನಿದ್ರೆ, ನಂಬಿಕೆ ದ್ರೋಹ, ಅಪರಿಚಿತರಿಂದ ದೂರವಿರಿ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

16 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

16 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

17 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

18 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

18 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

18 hours ago