Featured

ಇಂದಿನ ದಿನ ಭವಿಷ್ಯ : 05 -11-2021 -Vishwanews24

ಇಂದಿನ ದಿನ ಭವಿಷ್ಯ : 05 -11-2021

ಮೇಷ : ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ನೀವು ಇಂದು ಚೇತರಿಸಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಇಂದು ಉನ್ನತ ಸ್ಥಾನಕ್ಕೆ ಏರುವ ಅವಕಾಶ ಲಭಿಸಲಿದೆ. .

ವೃಷಭ : ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುವಿರಿ ಈ ಮೂಲಕ ಮೇಲಾಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಕುಟುಂಬದಲ್ಲಿ ಇಂದು ನಿಮ್ಮ ಮದುವೆಯ ಮಾತುಕತೆ ನಡೆಯಲಿದೆ.

ಮಿಥುನ : ಮಕ್ಕಳು ಓದಿನ ಕಡೆಗೆ ಕಡಿಮೆ ಲಕ್ಷ್ಯ ತೋರಲಿದ್ದಾರೆ. ಇದರಿಂದ ನೀವು ಚಿಂತೆಗೊಳಗಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಕಟಕ : ಅತ್ಯಂತ ಚಟುವಟಿಕೆಯಿಂದ ಇರುತ್ತಿದ್ದ ನೀವು ಇಂದು ಅನಾರೋಗ್ಯದಿಂದ ಹಾಸಿಗೆ ಹಿಡಿಯಲಿದ್ದೀರಿ. ಹಬ್ಬದ ನಿಮಿತ್ತ ಅನಗತ್ಯ ಖರ್ಚು ಉಂಟಾಗುವ ಸಾಧ್ಯತೆ ಇದೆ.

ಸಿಂಹ : ವಯಸ್ಕರಿಗೆ ಕಂಕಣ ಬಲ ಕೂಡಿ ಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಕನ್ಯಾ : ಪರಸ್ತ್ರೀ ನಿಂದಕ ಎಂಬ ಅಪವಾದ ಇಂದು ನಿಮ್ಮನ್ನು ಕಾಡಲಿದೆ. ತಾಯಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದ್ದು ಇದರಿಂದ ಚಿಂತೆಗೆ ಒಳಗಾಗಲಿದ್ದೀರಿ.

ತುಲಾ : ಸಾರ್ವಜನಿಕ ಸ್ಥಳದಲ್ಲಿ ಮುಜುಗರಕ್ಕೆ ಕಾರಣವಾಗುವಂತಹ ಪ್ರಸಂಗವೊಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಯೋಗವಿದೆ.

ವೃಶ್ಚಿಕ : ಇನ್ನೊಬ್ಬರ ಬಗ್ಗೆ ಅನಗತ್ಯ ಮಾತುಗಳನ್ನಾಡುವವರಿಂದ ದೂರವೇ ಇರಿ. ಸಂಗಾತಿಯ ಕೆಲ ನಿರ್ಧಾರಗಳು ನಿಮಗೆ ಒಪ್ಪಿಗೆ ಎನಿಸದೇ ಇರಬಹುದು.

ಧನು : ಹಿರಿಯರ ಸಲಹೆಗಳನ್ನು ಅನುಸರಿಸಿಯೇ ಉದ್ಯಮದಲ್ಲಿ ಮುನ್ನಡೆಯುವುದು ಉತ್ತಮವಾಗಿದೆ. ತಾಯಿಯ ಕೆಲ ನಿರ್ಣಯಗಳಿಂದ ನೀವು ಕ್ರೋಧಕ್ಕೆ ಒಳಗಾಗುವ ಸಾಧ್ಯತೆ ಇದೆ.

ಮಕರ : ಕುಲದೇವರನ್ನು ಪ್ರಾರ್ಥಿಸಿ ಈ ದಿನವನ್ನು ಆರಂಭಿಸುವುದರಿಂದ ನಿಮಗೆ ಎಲ್ಲವೂ ಒಳಿತಾಗಲಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಕೈಗೊಳ್ಳುವಿರಿ.

ಕುಂಭ : ಕಚೇರಿಯಲ್ಲಿ ಹಿತಶತ್ರುಗಳಿಂದ ಎಚ್ಚರಿಕೆಯಿಂದಿರಿ. ಮಕ್ಕಳ ಒತ್ತಾಯಕ್ಕೆ ಮಣಿದು ವಾಹನ ಖರೀದಿ ಮಾಡುವಿರಿ.

ಮೀನ : ಬಹುದಿನದ ಬಳಿಕ ಸ್ನೇಹಿತರನ್ನು ಭೇಟಿ ಮಾಡಲಿದ್ದೀರಿ. ಪಾಲುದಾರಿಕೆ ಉದ್ಯಮದಿಂದ ಲಾಭ ಕಂಡುಕೊಳ್ಳಲಿದ್ದೀರಿ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

3 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

3 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

3 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

3 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

3 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

5 hours ago