Featured

ಇಂದಿನ ದಿನ ಭವಿಷ್ಯ : 05 -11-2021 -Vishwanews24

ಇಂದಿನ ದಿನ ಭವಿಷ್ಯ : 05 -11-2021

ಮೇಷ : ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ನೀವು ಇಂದು ಚೇತರಿಸಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಇಂದು ಉನ್ನತ ಸ್ಥಾನಕ್ಕೆ ಏರುವ ಅವಕಾಶ ಲಭಿಸಲಿದೆ. .

ವೃಷಭ : ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುವಿರಿ ಈ ಮೂಲಕ ಮೇಲಾಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಕುಟುಂಬದಲ್ಲಿ ಇಂದು ನಿಮ್ಮ ಮದುವೆಯ ಮಾತುಕತೆ ನಡೆಯಲಿದೆ.

ಮಿಥುನ : ಮಕ್ಕಳು ಓದಿನ ಕಡೆಗೆ ಕಡಿಮೆ ಲಕ್ಷ್ಯ ತೋರಲಿದ್ದಾರೆ. ಇದರಿಂದ ನೀವು ಚಿಂತೆಗೊಳಗಾಗಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಕಟಕ : ಅತ್ಯಂತ ಚಟುವಟಿಕೆಯಿಂದ ಇರುತ್ತಿದ್ದ ನೀವು ಇಂದು ಅನಾರೋಗ್ಯದಿಂದ ಹಾಸಿಗೆ ಹಿಡಿಯಲಿದ್ದೀರಿ. ಹಬ್ಬದ ನಿಮಿತ್ತ ಅನಗತ್ಯ ಖರ್ಚು ಉಂಟಾಗುವ ಸಾಧ್ಯತೆ ಇದೆ.

ಸಿಂಹ : ವಯಸ್ಕರಿಗೆ ಕಂಕಣ ಬಲ ಕೂಡಿ ಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಕನ್ಯಾ : ಪರಸ್ತ್ರೀ ನಿಂದಕ ಎಂಬ ಅಪವಾದ ಇಂದು ನಿಮ್ಮನ್ನು ಕಾಡಲಿದೆ. ತಾಯಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದ್ದು ಇದರಿಂದ ಚಿಂತೆಗೆ ಒಳಗಾಗಲಿದ್ದೀರಿ.

ತುಲಾ : ಸಾರ್ವಜನಿಕ ಸ್ಥಳದಲ್ಲಿ ಮುಜುಗರಕ್ಕೆ ಕಾರಣವಾಗುವಂತಹ ಪ್ರಸಂಗವೊಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ವಿದೇಶಿ ಪ್ರಯಾಣದ ಯೋಗವಿದೆ.

ವೃಶ್ಚಿಕ : ಇನ್ನೊಬ್ಬರ ಬಗ್ಗೆ ಅನಗತ್ಯ ಮಾತುಗಳನ್ನಾಡುವವರಿಂದ ದೂರವೇ ಇರಿ. ಸಂಗಾತಿಯ ಕೆಲ ನಿರ್ಧಾರಗಳು ನಿಮಗೆ ಒಪ್ಪಿಗೆ ಎನಿಸದೇ ಇರಬಹುದು.

ಧನು : ಹಿರಿಯರ ಸಲಹೆಗಳನ್ನು ಅನುಸರಿಸಿಯೇ ಉದ್ಯಮದಲ್ಲಿ ಮುನ್ನಡೆಯುವುದು ಉತ್ತಮವಾಗಿದೆ. ತಾಯಿಯ ಕೆಲ ನಿರ್ಣಯಗಳಿಂದ ನೀವು ಕ್ರೋಧಕ್ಕೆ ಒಳಗಾಗುವ ಸಾಧ್ಯತೆ ಇದೆ.

ಮಕರ : ಕುಲದೇವರನ್ನು ಪ್ರಾರ್ಥಿಸಿ ಈ ದಿನವನ್ನು ಆರಂಭಿಸುವುದರಿಂದ ನಿಮಗೆ ಎಲ್ಲವೂ ಒಳಿತಾಗಲಿದೆ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಕೈಗೊಳ್ಳುವಿರಿ.

ಕುಂಭ : ಕಚೇರಿಯಲ್ಲಿ ಹಿತಶತ್ರುಗಳಿಂದ ಎಚ್ಚರಿಕೆಯಿಂದಿರಿ. ಮಕ್ಕಳ ಒತ್ತಾಯಕ್ಕೆ ಮಣಿದು ವಾಹನ ಖರೀದಿ ಮಾಡುವಿರಿ.

ಮೀನ : ಬಹುದಿನದ ಬಳಿಕ ಸ್ನೇಹಿತರನ್ನು ಭೇಟಿ ಮಾಡಲಿದ್ದೀರಿ. ಪಾಲುದಾರಿಕೆ ಉದ್ಯಮದಿಂದ ಲಾಭ ಕಂಡುಕೊಳ್ಳಲಿದ್ದೀರಿ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

19 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

22 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

22 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

22 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

22 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

23 hours ago