Featured

ಇಂದಿನ ದಿನ ಭವಿಷ್ಯ: 06-10-2021 -Vishwanews24

ಇಂದಿನ ದಿನ ಭವಿಷ್ಯ: 06-10-2021 -Vishwanews24

ಮೇಷ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಅಲ್ಪ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಷ.

ವೃಷಭ: ಅವಕಾಶಗಳು ಕೈ ತಪ್ಪುವುದು, ಕೃಷಿಯಲ್ಲಿ ಲಾಭ, ಕುಟುಂಬ ಸೌಖ್ಯ, ದಾಯಾದಿಗಳಲ್ಲಿ ಪ್ರೀತಿ, ಅನಾರೋಗ್ಯ.

ಮಿಥುನ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ಅನ್ಯರಿಗೆ ಉಪಕಾರ, ವಿವೇಚನೆ ಕಳೆದುಕೊಳ್ಳಬೇಡಿ.

ಕಟಕ: ಅಮೂಲ್ಯ ವಸ್ತುಗಳ ಖರೀದಿ, ಸ್ತ್ರೀ ಲಾಭ, ಆತ್ಮೀಯರಲ್ಲಿ ವಿರೋಧ, ಋಣಬಾಧೆ, ಮಾತಿನಿಂದ ಅನರ್ಥ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ಮನೋಭಾವ, ಹಿತಶತ್ರು ಭಾದೆ, ನಂಬಿಕಸ್ಥರಿಂದ ಅಶಾಂತಿ, ವಿಪರೀತ ವ್ಯಸನ.

ಕನ್ಯಾ: ಹಿರಿಯರಿಂದ ಹಿತವಚನ, ವ್ಯಾಪಾರದಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ತುಲಾ: ಉದ್ಯೋಗದಲ್ಲಿ ಬಡ್ತಿ, ಆತ್ಮೀಯರಲ್ಲಿ ಪ್ರೀತಿ, ಸಲ್ಲದ ಅಪವಾದ, ಪರಸ್ತ್ರೀಯಿಂದ ದೂರವಿರಿ.

ವೃಶ್ಚಿಕ: ನಿಮ್ಮ ಪ್ರಯತ್ನದಿಂದ ಕಾರ್ಯ ಸಫಲ, ಅಕಾಲ ಭೋಜನ, ಋಣಭಾದೆ.

ಧನಸ್ಸು: ಆದಾಯಕ್ಕಿಂತ ಖರ್ಚು ಜಾಸ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಕೋಪ ಜಾಸ್ತಿ.

ಮಕರ: ಆಕಸ್ಮಿಕ ಧನಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರಲ್ಲಿ ಭಕ್ತಿ, ಮಾತಿನ ಮೇಲೆ ಹಿಡಿತವಿರಲಿ, ದ್ರವ್ಯಲಾಭ.

ಕುಂಭ: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಡನೆ ಬಾಂಧವ್ಯ, ಸರ್ಕಾರಿ ಅಧಿಕಾರಿಗಳಿಗೆ ಒತ್ತಡ.

ಮೀನ: ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಶತ್ರು ಬಾಧೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

12 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

13 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

14 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

14 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago