Featured

ಇಂದಿನ ದಿನ ಭವಿಷ್ಯ: 06-10-2021 -Vishwanews24

ಇಂದಿನ ದಿನ ಭವಿಷ್ಯ: 06-10-2021 -Vishwanews24

ಮೇಷ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಅಲ್ಪ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಷ.

ವೃಷಭ: ಅವಕಾಶಗಳು ಕೈ ತಪ್ಪುವುದು, ಕೃಷಿಯಲ್ಲಿ ಲಾಭ, ಕುಟುಂಬ ಸೌಖ್ಯ, ದಾಯಾದಿಗಳಲ್ಲಿ ಪ್ರೀತಿ, ಅನಾರೋಗ್ಯ.

ಮಿಥುನ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ಅನ್ಯರಿಗೆ ಉಪಕಾರ, ವಿವೇಚನೆ ಕಳೆದುಕೊಳ್ಳಬೇಡಿ.

ಕಟಕ: ಅಮೂಲ್ಯ ವಸ್ತುಗಳ ಖರೀದಿ, ಸ್ತ್ರೀ ಲಾಭ, ಆತ್ಮೀಯರಲ್ಲಿ ವಿರೋಧ, ಋಣಬಾಧೆ, ಮಾತಿನಿಂದ ಅನರ್ಥ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ಮನೋಭಾವ, ಹಿತಶತ್ರು ಭಾದೆ, ನಂಬಿಕಸ್ಥರಿಂದ ಅಶಾಂತಿ, ವಿಪರೀತ ವ್ಯಸನ.

ಕನ್ಯಾ: ಹಿರಿಯರಿಂದ ಹಿತವಚನ, ವ್ಯಾಪಾರದಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ತುಲಾ: ಉದ್ಯೋಗದಲ್ಲಿ ಬಡ್ತಿ, ಆತ್ಮೀಯರಲ್ಲಿ ಪ್ರೀತಿ, ಸಲ್ಲದ ಅಪವಾದ, ಪರಸ್ತ್ರೀಯಿಂದ ದೂರವಿರಿ.

ವೃಶ್ಚಿಕ: ನಿಮ್ಮ ಪ್ರಯತ್ನದಿಂದ ಕಾರ್ಯ ಸಫಲ, ಅಕಾಲ ಭೋಜನ, ಋಣಭಾದೆ.

ಧನಸ್ಸು: ಆದಾಯಕ್ಕಿಂತ ಖರ್ಚು ಜಾಸ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಕೋಪ ಜಾಸ್ತಿ.

ಮಕರ: ಆಕಸ್ಮಿಕ ಧನಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರಲ್ಲಿ ಭಕ್ತಿ, ಮಾತಿನ ಮೇಲೆ ಹಿಡಿತವಿರಲಿ, ದ್ರವ್ಯಲಾಭ.

ಕುಂಭ: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಡನೆ ಬಾಂಧವ್ಯ, ಸರ್ಕಾರಿ ಅಧಿಕಾರಿಗಳಿಗೆ ಒತ್ತಡ.

ಮೀನ: ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಶತ್ರು ಬಾಧೆ.

Vishwa News 24

Recent Posts

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ – vishwanews24

 ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ…

11 minutes ago

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

18 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

18 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

20 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

20 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

21 hours ago