Featured

ಇಂದಿನ ದಿನ ಭವಿಷ್ಯ: 06-10-2021 -Vishwanews24

ಇಂದಿನ ದಿನ ಭವಿಷ್ಯ: 06-10-2021 -Vishwanews24

ಮೇಷ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಅಲ್ಪ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಷ.

ವೃಷಭ: ಅವಕಾಶಗಳು ಕೈ ತಪ್ಪುವುದು, ಕೃಷಿಯಲ್ಲಿ ಲಾಭ, ಕುಟುಂಬ ಸೌಖ್ಯ, ದಾಯಾದಿಗಳಲ್ಲಿ ಪ್ರೀತಿ, ಅನಾರೋಗ್ಯ.

ಮಿಥುನ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ಅನ್ಯರಿಗೆ ಉಪಕಾರ, ವಿವೇಚನೆ ಕಳೆದುಕೊಳ್ಳಬೇಡಿ.

ಕಟಕ: ಅಮೂಲ್ಯ ವಸ್ತುಗಳ ಖರೀದಿ, ಸ್ತ್ರೀ ಲಾಭ, ಆತ್ಮೀಯರಲ್ಲಿ ವಿರೋಧ, ಋಣಬಾಧೆ, ಮಾತಿನಿಂದ ಅನರ್ಥ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ಮನೋಭಾವ, ಹಿತಶತ್ರು ಭಾದೆ, ನಂಬಿಕಸ್ಥರಿಂದ ಅಶಾಂತಿ, ವಿಪರೀತ ವ್ಯಸನ.

ಕನ್ಯಾ: ಹಿರಿಯರಿಂದ ಹಿತವಚನ, ವ್ಯಾಪಾರದಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ತುಲಾ: ಉದ್ಯೋಗದಲ್ಲಿ ಬಡ್ತಿ, ಆತ್ಮೀಯರಲ್ಲಿ ಪ್ರೀತಿ, ಸಲ್ಲದ ಅಪವಾದ, ಪರಸ್ತ್ರೀಯಿಂದ ದೂರವಿರಿ.

ವೃಶ್ಚಿಕ: ನಿಮ್ಮ ಪ್ರಯತ್ನದಿಂದ ಕಾರ್ಯ ಸಫಲ, ಅಕಾಲ ಭೋಜನ, ಋಣಭಾದೆ.

ಧನಸ್ಸು: ಆದಾಯಕ್ಕಿಂತ ಖರ್ಚು ಜಾಸ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಕೋಪ ಜಾಸ್ತಿ.

ಮಕರ: ಆಕಸ್ಮಿಕ ಧನಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರಲ್ಲಿ ಭಕ್ತಿ, ಮಾತಿನ ಮೇಲೆ ಹಿಡಿತವಿರಲಿ, ದ್ರವ್ಯಲಾಭ.

ಕುಂಭ: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಡನೆ ಬಾಂಧವ್ಯ, ಸರ್ಕಾರಿ ಅಧಿಕಾರಿಗಳಿಗೆ ಒತ್ತಡ.

ಮೀನ: ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಶತ್ರು ಬಾಧೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

5 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

5 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

7 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

7 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

7 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

8 hours ago