ಮೇಷ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಅಲ್ಪ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಷ.
ವೃಷಭ: ಅವಕಾಶಗಳು ಕೈ ತಪ್ಪುವುದು, ಕೃಷಿಯಲ್ಲಿ ಲಾಭ, ಕುಟುಂಬ ಸೌಖ್ಯ, ದಾಯಾದಿಗಳಲ್ಲಿ ಪ್ರೀತಿ, ಅನಾರೋಗ್ಯ.
ಮಿಥುನ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ಅನ್ಯರಿಗೆ ಉಪಕಾರ, ವಿವೇಚನೆ ಕಳೆದುಕೊಳ್ಳಬೇಡಿ.
ಕಟಕ: ಅಮೂಲ್ಯ ವಸ್ತುಗಳ ಖರೀದಿ, ಸ್ತ್ರೀ ಲಾಭ, ಆತ್ಮೀಯರಲ್ಲಿ ವಿರೋಧ, ಋಣಬಾಧೆ, ಮಾತಿನಿಂದ ಅನರ್ಥ.
ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ಮನೋಭಾವ, ಹಿತಶತ್ರು ಭಾದೆ, ನಂಬಿಕಸ್ಥರಿಂದ ಅಶಾಂತಿ, ವಿಪರೀತ ವ್ಯಸನ.
ಕನ್ಯಾ: ಹಿರಿಯರಿಂದ ಹಿತವಚನ, ವ್ಯಾಪಾರದಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ.
ತುಲಾ: ಉದ್ಯೋಗದಲ್ಲಿ ಬಡ್ತಿ, ಆತ್ಮೀಯರಲ್ಲಿ ಪ್ರೀತಿ, ಸಲ್ಲದ ಅಪವಾದ, ಪರಸ್ತ್ರೀಯಿಂದ ದೂರವಿರಿ.
ವೃಶ್ಚಿಕ: ನಿಮ್ಮ ಪ್ರಯತ್ನದಿಂದ ಕಾರ್ಯ ಸಫಲ, ಅಕಾಲ ಭೋಜನ, ಋಣಭಾದೆ.
ಧನಸ್ಸು: ಆದಾಯಕ್ಕಿಂತ ಖರ್ಚು ಜಾಸ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಕೋಪ ಜಾಸ್ತಿ.
ಮಕರ: ಆಕಸ್ಮಿಕ ಧನಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರಲ್ಲಿ ಭಕ್ತಿ, ಮಾತಿನ ಮೇಲೆ ಹಿಡಿತವಿರಲಿ, ದ್ರವ್ಯಲಾಭ.
ಕುಂಭ: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಡನೆ ಬಾಂಧವ್ಯ, ಸರ್ಕಾರಿ ಅಧಿಕಾರಿಗಳಿಗೆ ಒತ್ತಡ.
ಮೀನ: ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಶತ್ರು ಬಾಧೆ.
ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…
ಜೂ.5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ…
ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ ಭೋಪಾಲ್ : ನಟಿ ತ್ವಿಶಾ ಶರ್ಮಾ ಪ್ರಕರಣದ…
ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ…
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…