Featured

ಇಂದಿನ ದಿನ ಭವಿಷ್ಯ : 06-11-2021 -Vishwanews24

ಇಂದಿನ ದಿನ ಭವಿಷ್ಯ : 06-11-2021 -Vishwanews24

ಮೇಷ : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭ ಎದುರಾಗಲಿದೆ.

ವೃಷಭ : ಕಚೇರಿಯಲ್ಲಿ ನಿಮ್ಮ ಮೇಲೆ ಕೆಲಸದ ಒತ್ತಡ ಹೆಚ್ಚಲಿದೆ.ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.

ಮಿಥುನ : ಕುಟುಂಬಸ್ಥರೊಂದಿಗೆ ಇಂದು ಹೆಚ್ಚಿನ ಸಮಯ ಕಳೆಯಲಿದ್ದೀರಿ. ಸಂಗಾತಿಯು ನಿಮಗೆ ಇಂದು ದೊಡ್ಡ ಸಪ್ರೈಸ್​ ನೀಡಲಿದ್ದಾರೆ.

ಕಟಕ : ಉದ್ಯೋಗದ ನಿಮಿತ್ತ ವಿದೇಶಿ ಪ್ರಯಾಣಕ್ಕೆ ತೆರಳುವ ಅವಕಾಶ ನಿಮ್ಮದಾಗಲಿದೆ. ಅಗ್ನಿಯಿಂದ ಇಂದು ನೀವು ಅಂತರವನ್ನು ಕಾಯ್ದುಕೊಳ್ಳಲೇಬೇಕು.

ಸಿಂಹ : ಅತಿಯಾದ ವಿನಮೃತೆ ನಿಮಗೆ ಮುಳುವಾಗಲಿದೆ. ವಿದ್ಯಾರ್ಥಿಗಳಿಗೆ ಅಂದುಕೊಂಡ ಅವಕಾಶಗಳು ದೊರಕುವುದಿಲ್ಲ.

ಕನ್ಯಾ : ಅನಿರೀಕ್ಷಿತ ಮೂಲಗಳಿಂದ ನಿಮಗೆ ಧನಾಗಮನವಿದೆ. ಯಾವುದೇ ಕಾರಣಕ್ಕೂ ಸ್ನೇಹಿತರಿಗೆ ಸಾಲ ನೀಡಲು ಹೋಗಬೇಡಿ.

ತುಲಾ : ಹಣ ಸಂಪಾದನೆಗೆ ಹೊಸ ಮಾರ್ಗವನ್ನು ಹುಡುಕಿಕೊಳ್ಳಲಿದ್ದೀರಿ. ಭೂಮಿ ಖರೀದಿ ಮಾಡುವವರಿಗೆ ಇದು ಯೋಗ್ಯ ದಿನವಾಗಿದೆ.

ವೃಶ್ಚಿಕ : ಬಹಳ ದಿನಗಳ ಬಳಿಕ ಇಂದು ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ.

ಧನು : ಅತ್ಯಮೂಲ್ಯ ವಸ್ತುವೊಂದನ್ನು ಕಳೆದುಕೊಂಡು ಕೊರಗಲಿದ್ದೀರಿ. ಮಹಿಳೆಯರಿಗೆ ಇದು ಶುಭದಿನವಾಗಿದೆ. ನೀವು ಬಯಸಿದ ಉದ್ಯೋಗ ನಿಮ್ಮನ್ನೇ ಹುಡುಕಿಕೊಂಡು ಬರಲಿದೆ.

ಮಕರ : ಸಂಗಾತಿಯ ನಡುವೆ ವಿನಾಕಾರಣ ವೈಮನಸ್ಯ ಮೂಡಲಿದೆ. ಕಚೇರಿ. ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ. ಮನೆ ನಿರ್ಮಾಣದ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದೀರಿ.

ಕುಂಭ : ಸಂಗಾತಿಯ ಅತಿಯಾದ ಕೋಪವು ನಿಮಗೆ ಕಿರಿಕಿರಿ ತರಿಸಲಿದೆ. ಮಕ್ಕಳು ಓದಿನಲ್ಲಿ ಹಿಂದೆ ಬೀಳಲಿದ್ದಾರೆ. ಇದು ನಿಮ್ಮನ್ನು ಚಿಂತೆಗೆ ದೂಡಲಿದೆ.

ಮೀನ : ಸಾರ್ವಜನಿಕ ಸ್ಥಳಗಳಲ್ಲಿ ನಾಲಗೆ ಮೇಲೆ ಹಿಡಿತವಿರಲಿ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

7 hours ago