Featured

ಇಂದಿನ ದಿನ ಭವಿಷ್ಯ : 06-11-2021 -Vishwanews24

ಇಂದಿನ ದಿನ ಭವಿಷ್ಯ : 06-11-2021 -Vishwanews24

ಮೇಷ : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭ ಎದುರಾಗಲಿದೆ.

ವೃಷಭ : ಕಚೇರಿಯಲ್ಲಿ ನಿಮ್ಮ ಮೇಲೆ ಕೆಲಸದ ಒತ್ತಡ ಹೆಚ್ಚಲಿದೆ.ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.

ಮಿಥುನ : ಕುಟುಂಬಸ್ಥರೊಂದಿಗೆ ಇಂದು ಹೆಚ್ಚಿನ ಸಮಯ ಕಳೆಯಲಿದ್ದೀರಿ. ಸಂಗಾತಿಯು ನಿಮಗೆ ಇಂದು ದೊಡ್ಡ ಸಪ್ರೈಸ್​ ನೀಡಲಿದ್ದಾರೆ.

ಕಟಕ : ಉದ್ಯೋಗದ ನಿಮಿತ್ತ ವಿದೇಶಿ ಪ್ರಯಾಣಕ್ಕೆ ತೆರಳುವ ಅವಕಾಶ ನಿಮ್ಮದಾಗಲಿದೆ. ಅಗ್ನಿಯಿಂದ ಇಂದು ನೀವು ಅಂತರವನ್ನು ಕಾಯ್ದುಕೊಳ್ಳಲೇಬೇಕು.

ಸಿಂಹ : ಅತಿಯಾದ ವಿನಮೃತೆ ನಿಮಗೆ ಮುಳುವಾಗಲಿದೆ. ವಿದ್ಯಾರ್ಥಿಗಳಿಗೆ ಅಂದುಕೊಂಡ ಅವಕಾಶಗಳು ದೊರಕುವುದಿಲ್ಲ.

ಕನ್ಯಾ : ಅನಿರೀಕ್ಷಿತ ಮೂಲಗಳಿಂದ ನಿಮಗೆ ಧನಾಗಮನವಿದೆ. ಯಾವುದೇ ಕಾರಣಕ್ಕೂ ಸ್ನೇಹಿತರಿಗೆ ಸಾಲ ನೀಡಲು ಹೋಗಬೇಡಿ.

ತುಲಾ : ಹಣ ಸಂಪಾದನೆಗೆ ಹೊಸ ಮಾರ್ಗವನ್ನು ಹುಡುಕಿಕೊಳ್ಳಲಿದ್ದೀರಿ. ಭೂಮಿ ಖರೀದಿ ಮಾಡುವವರಿಗೆ ಇದು ಯೋಗ್ಯ ದಿನವಾಗಿದೆ.

ವೃಶ್ಚಿಕ : ಬಹಳ ದಿನಗಳ ಬಳಿಕ ಇಂದು ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ.

ಧನು : ಅತ್ಯಮೂಲ್ಯ ವಸ್ತುವೊಂದನ್ನು ಕಳೆದುಕೊಂಡು ಕೊರಗಲಿದ್ದೀರಿ. ಮಹಿಳೆಯರಿಗೆ ಇದು ಶುಭದಿನವಾಗಿದೆ. ನೀವು ಬಯಸಿದ ಉದ್ಯೋಗ ನಿಮ್ಮನ್ನೇ ಹುಡುಕಿಕೊಂಡು ಬರಲಿದೆ.

ಮಕರ : ಸಂಗಾತಿಯ ನಡುವೆ ವಿನಾಕಾರಣ ವೈಮನಸ್ಯ ಮೂಡಲಿದೆ. ಕಚೇರಿ. ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ. ಮನೆ ನಿರ್ಮಾಣದ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದೀರಿ.

ಕುಂಭ : ಸಂಗಾತಿಯ ಅತಿಯಾದ ಕೋಪವು ನಿಮಗೆ ಕಿರಿಕಿರಿ ತರಿಸಲಿದೆ. ಮಕ್ಕಳು ಓದಿನಲ್ಲಿ ಹಿಂದೆ ಬೀಳಲಿದ್ದಾರೆ. ಇದು ನಿಮ್ಮನ್ನು ಚಿಂತೆಗೆ ದೂಡಲಿದೆ.

ಮೀನ : ಸಾರ್ವಜನಿಕ ಸ್ಥಳಗಳಲ್ಲಿ ನಾಲಗೆ ಮೇಲೆ ಹಿಡಿತವಿರಲಿ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ.

 

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

1 hour ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago