Featured

ಇಂದಿನ ದಿನ ಭವಿಷ್ಯ : 06-11-2021 -Vishwanews24

ಇಂದಿನ ದಿನ ಭವಿಷ್ಯ : 06-11-2021 -Vishwanews24

ಮೇಷ : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭ ಎದುರಾಗಲಿದೆ.

ವೃಷಭ : ಕಚೇರಿಯಲ್ಲಿ ನಿಮ್ಮ ಮೇಲೆ ಕೆಲಸದ ಒತ್ತಡ ಹೆಚ್ಚಲಿದೆ.ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.

ಮಿಥುನ : ಕುಟುಂಬಸ್ಥರೊಂದಿಗೆ ಇಂದು ಹೆಚ್ಚಿನ ಸಮಯ ಕಳೆಯಲಿದ್ದೀರಿ. ಸಂಗಾತಿಯು ನಿಮಗೆ ಇಂದು ದೊಡ್ಡ ಸಪ್ರೈಸ್​ ನೀಡಲಿದ್ದಾರೆ.

ಕಟಕ : ಉದ್ಯೋಗದ ನಿಮಿತ್ತ ವಿದೇಶಿ ಪ್ರಯಾಣಕ್ಕೆ ತೆರಳುವ ಅವಕಾಶ ನಿಮ್ಮದಾಗಲಿದೆ. ಅಗ್ನಿಯಿಂದ ಇಂದು ನೀವು ಅಂತರವನ್ನು ಕಾಯ್ದುಕೊಳ್ಳಲೇಬೇಕು.

ಸಿಂಹ : ಅತಿಯಾದ ವಿನಮೃತೆ ನಿಮಗೆ ಮುಳುವಾಗಲಿದೆ. ವಿದ್ಯಾರ್ಥಿಗಳಿಗೆ ಅಂದುಕೊಂಡ ಅವಕಾಶಗಳು ದೊರಕುವುದಿಲ್ಲ.

ಕನ್ಯಾ : ಅನಿರೀಕ್ಷಿತ ಮೂಲಗಳಿಂದ ನಿಮಗೆ ಧನಾಗಮನವಿದೆ. ಯಾವುದೇ ಕಾರಣಕ್ಕೂ ಸ್ನೇಹಿತರಿಗೆ ಸಾಲ ನೀಡಲು ಹೋಗಬೇಡಿ.

ತುಲಾ : ಹಣ ಸಂಪಾದನೆಗೆ ಹೊಸ ಮಾರ್ಗವನ್ನು ಹುಡುಕಿಕೊಳ್ಳಲಿದ್ದೀರಿ. ಭೂಮಿ ಖರೀದಿ ಮಾಡುವವರಿಗೆ ಇದು ಯೋಗ್ಯ ದಿನವಾಗಿದೆ.

ವೃಶ್ಚಿಕ : ಬಹಳ ದಿನಗಳ ಬಳಿಕ ಇಂದು ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ.

ಧನು : ಅತ್ಯಮೂಲ್ಯ ವಸ್ತುವೊಂದನ್ನು ಕಳೆದುಕೊಂಡು ಕೊರಗಲಿದ್ದೀರಿ. ಮಹಿಳೆಯರಿಗೆ ಇದು ಶುಭದಿನವಾಗಿದೆ. ನೀವು ಬಯಸಿದ ಉದ್ಯೋಗ ನಿಮ್ಮನ್ನೇ ಹುಡುಕಿಕೊಂಡು ಬರಲಿದೆ.

ಮಕರ : ಸಂಗಾತಿಯ ನಡುವೆ ವಿನಾಕಾರಣ ವೈಮನಸ್ಯ ಮೂಡಲಿದೆ. ಕಚೇರಿ. ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ. ಮನೆ ನಿರ್ಮಾಣದ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದೀರಿ.

ಕುಂಭ : ಸಂಗಾತಿಯ ಅತಿಯಾದ ಕೋಪವು ನಿಮಗೆ ಕಿರಿಕಿರಿ ತರಿಸಲಿದೆ. ಮಕ್ಕಳು ಓದಿನಲ್ಲಿ ಹಿಂದೆ ಬೀಳಲಿದ್ದಾರೆ. ಇದು ನಿಮ್ಮನ್ನು ಚಿಂತೆಗೆ ದೂಡಲಿದೆ.

ಮೀನ : ಸಾರ್ವಜನಿಕ ಸ್ಥಳಗಳಲ್ಲಿ ನಾಲಗೆ ಮೇಲೆ ಹಿಡಿತವಿರಲಿ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

15 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

17 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

18 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

18 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

18 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

18 hours ago