Featured

ಇಂದಿನ ದಿನ ಭವಿಷ್ಯ : 06-11-2021 -Vishwanews24

ಇಂದಿನ ದಿನ ಭವಿಷ್ಯ : 06-11-2021 -Vishwanews24

ಮೇಷ : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭ ಎದುರಾಗಲಿದೆ.

ವೃಷಭ : ಕಚೇರಿಯಲ್ಲಿ ನಿಮ್ಮ ಮೇಲೆ ಕೆಲಸದ ಒತ್ತಡ ಹೆಚ್ಚಲಿದೆ.ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಪೋಷಕರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು.

ಮಿಥುನ : ಕುಟುಂಬಸ್ಥರೊಂದಿಗೆ ಇಂದು ಹೆಚ್ಚಿನ ಸಮಯ ಕಳೆಯಲಿದ್ದೀರಿ. ಸಂಗಾತಿಯು ನಿಮಗೆ ಇಂದು ದೊಡ್ಡ ಸಪ್ರೈಸ್​ ನೀಡಲಿದ್ದಾರೆ.

ಕಟಕ : ಉದ್ಯೋಗದ ನಿಮಿತ್ತ ವಿದೇಶಿ ಪ್ರಯಾಣಕ್ಕೆ ತೆರಳುವ ಅವಕಾಶ ನಿಮ್ಮದಾಗಲಿದೆ. ಅಗ್ನಿಯಿಂದ ಇಂದು ನೀವು ಅಂತರವನ್ನು ಕಾಯ್ದುಕೊಳ್ಳಲೇಬೇಕು.

ಸಿಂಹ : ಅತಿಯಾದ ವಿನಮೃತೆ ನಿಮಗೆ ಮುಳುವಾಗಲಿದೆ. ವಿದ್ಯಾರ್ಥಿಗಳಿಗೆ ಅಂದುಕೊಂಡ ಅವಕಾಶಗಳು ದೊರಕುವುದಿಲ್ಲ.

ಕನ್ಯಾ : ಅನಿರೀಕ್ಷಿತ ಮೂಲಗಳಿಂದ ನಿಮಗೆ ಧನಾಗಮನವಿದೆ. ಯಾವುದೇ ಕಾರಣಕ್ಕೂ ಸ್ನೇಹಿತರಿಗೆ ಸಾಲ ನೀಡಲು ಹೋಗಬೇಡಿ.

ತುಲಾ : ಹಣ ಸಂಪಾದನೆಗೆ ಹೊಸ ಮಾರ್ಗವನ್ನು ಹುಡುಕಿಕೊಳ್ಳಲಿದ್ದೀರಿ. ಭೂಮಿ ಖರೀದಿ ಮಾಡುವವರಿಗೆ ಇದು ಯೋಗ್ಯ ದಿನವಾಗಿದೆ.

ವೃಶ್ಚಿಕ : ಬಹಳ ದಿನಗಳ ಬಳಿಕ ಇಂದು ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ.

ಧನು : ಅತ್ಯಮೂಲ್ಯ ವಸ್ತುವೊಂದನ್ನು ಕಳೆದುಕೊಂಡು ಕೊರಗಲಿದ್ದೀರಿ. ಮಹಿಳೆಯರಿಗೆ ಇದು ಶುಭದಿನವಾಗಿದೆ. ನೀವು ಬಯಸಿದ ಉದ್ಯೋಗ ನಿಮ್ಮನ್ನೇ ಹುಡುಕಿಕೊಂಡು ಬರಲಿದೆ.

ಮಕರ : ಸಂಗಾತಿಯ ನಡುವೆ ವಿನಾಕಾರಣ ವೈಮನಸ್ಯ ಮೂಡಲಿದೆ. ಕಚೇರಿ. ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಲಿದ್ದೀರಿ. ಮನೆ ನಿರ್ಮಾಣದ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚೆ ನಡೆಸಲಿದ್ದೀರಿ.

ಕುಂಭ : ಸಂಗಾತಿಯ ಅತಿಯಾದ ಕೋಪವು ನಿಮಗೆ ಕಿರಿಕಿರಿ ತರಿಸಲಿದೆ. ಮಕ್ಕಳು ಓದಿನಲ್ಲಿ ಹಿಂದೆ ಬೀಳಲಿದ್ದಾರೆ. ಇದು ನಿಮ್ಮನ್ನು ಚಿಂತೆಗೆ ದೂಡಲಿದೆ.

ಮೀನ : ಸಾರ್ವಜನಿಕ ಸ್ಥಳಗಳಲ್ಲಿ ನಾಲಗೆ ಮೇಲೆ ಹಿಡಿತವಿರಲಿ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ.

 

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

1 hour ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago