Featured

ಇಂದಿನ ದಿನ ಭವಿಷ್ಯ : 07-10-2021 -Vishwanews24

ಇಂದಿನ ದಿನ ಭವಿಷ್ಯ : 07-10-2021 -Vishwanews24

ಮೇಷ : ವೃತ್ತಿ ಜೀವನದಲ್ಲಿ ಮುನ್ನಡೆ ಕಾದಿದೆ. ಇದರಿಂದ ನೀವು ಸಖತ್​ ಖುಷಿಯಾಗಿ ಇರಲಿದ್ದೀರಿ.

ವೃಷಭ : ಪುತ್ರಿಗೆ ವೈವಾಹಿಕ ಸಂಬಂಧ ಕೂಡಿ ಬಂದಿಲ್ಲ ಎಂದು ಅನೇಕ ವರ್ಷಗಳಿಂದ ತಲೆಕೆಡಿಸಿಕೊಂಡಿದ್ದ ನಿಮಗೆ ಇಂದು ಶುಭ ಸುದ್ದಿ ಕಾದಿದೆ.

ಮಿಥುನ : ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಸಂಬಂಧಿಗಳು ಔತಣ ಕೂಟಕ್ಕೆ ನಿಮ್ಮನ್ನು ಆಹ್ವಾನಿಸಲಿದ್ದಾರೆ.

ಕಟಕ : ಉದ್ಯಮದ ನಿಮಿತ್ತ ದೂರ ಪ್ರಯಾಣ ಮಾಡುವಿರಿ. ಇದರಿಂದ ನಿಮಗೆ ಬೆನ್ನು ನೋವಿನ ಸಮಸ್ಯೆ ಭಾದಿಸಬಹುದು.

ಸಿಂಹ : ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮನೆ ನಿರ್ಮಾಣ ಕಾರ್ಯವು ಇಂದಿನಿಂದ ಮತ್ತೆ ಚುರುಕುಗೊಳ್ಳಲಿದೆ. ಸಂಗಾತಿ ನಿಮಗೆ ಅನಿರೀಕ್ಷಿತ ಉಡುಗೊರೆಯನ್ನು ನೀಡಲಿದ್ದಾರೆ.

ಕನ್ಯಾ : ಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ಕೆ ಅಡ್ಡಿ ಆತಂಕಗಳು ಎದುರಾಗುವ ಸಾಧ್ಯತೆ ಇದೆ. ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆಯನ್ನು ನೀಡುವಿರಿ. ಬೆನ್ನಿಗೆ ಚೂರಿ ಹಾಕುವವರಿಂದ ಎಚ್ಚರಿಕೆಯಿಂದಿರಿ. ಕಂಕಣ ಭಾಗ್ಯವಿದೆ.

ತುಲಾ : ಜಾಣನಿಗೆ ಮಾತಿನ ಪೆಟ್ಟು, ಕೋಣನಿಗೆ ಲತ್ತೆಯ ಪೆಟ್ಟು ಎಂಬ ಮಾತಿದೆ. ಮೇಲಾಧಿಕಾರಿಗಳು ನಿಮ್ಮ ತಪ್ಪುಗಳನ್ನು ಪದೇ ಪದೇ ಎಚ್ಚರಿಸುತ್ತಿದ್ದಾರೆ.

ವೃಶ್ಚಿಕ : ಮನಸ್ಸಿನ ಮಾತಿಗೆ ಬೆಲೆ ನೀಡಿ ನಿರ್ಧಾರಗಳನ್ನು ತೆಗೆದುಕೊಳ್ಳಿ. ಪ್ರತಿ ಬಾರಿಯೂ ನೀವು ಅಂದುಕೊಂಡಂತೆ ಪರಿಸ್ಥಿತಿ ಇರಲೇಬೇಕು ಎಂದೇನಿಲ್ಲ. ಹೀಗಾಗಿ ಯಾವುದೇ ಸ್ಥಿತಿಯಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬೇಡಿ.

ಧನು : ಹಿರಿಯರು ತುಳಿದ ತಪ್ಪು ದಾರಿಯನ್ನೇ ನೀವು ತುಳಿಯುತ್ತಿದ್ದೀರಿ. ಇದು ಒಳ್ಳೆಯದಲ್ಲ. ಆದಷ್ಟು ತಪ್ಪನ್ನು ತಿದ್ದಿಕೊಳ್ಳಿ. ಸಂಗಾತಿಯು ನಿಮ್ಮೆಲ್ಲ ಕಾರ್ಯಗಳಿಗೆ ಬೆನ್ನೆಲುಬಿನಂತೆ ನಿಲ್ಲಲಿದ್ದಾರೆ. ಕೃಷಿಕರಿಗೆ ಲಾಭವಿದೆ.

ಮಕರ : ಕೋರ್ಟ್ – ಕಚೇರಿ ವ್ಯವಹಾರಗಳಲ್ಲಿ ನಿಮಗೆ ಮುನ್ನಡೆಯಿದೆ. ಆರೋಗ್ಯದಲ್ಲಿ ಏರು ಪೇರು ಉಂಟಾಗಬಹುದು. ಆದರೆ ಚಿಂತೆ ಬೇಡ.

ಕುಂಭ : ಕಚೇರಿ ವಿಚಾರದಲ್ಲಿ ಅಡಚಣೆ ಇದ್ದರೂ ಸಹ ಎಲ್ಲವನ್ನೂ ನಿಭಾಯಿಸಲಿದ್ದೀರಿ. ಎಲ್ಲಾ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಿ. ಹಳೆಯ ಸಾಲಗಳು ತೀರಲಿವೆ.

ಮೀನ : ನಿಮ್ಮ ಎದುರು ಒಳ್ಳೆಯ ಮಾತುಗಳನ್ನಾಡಿ ಹಿಂದೆ ನಿಮ್ಮದೇ ಚಾಡಿ ಹೇಳುವವರ ವಿರುದ್ಧ ಅಂತರ ಕಾಯ್ದುಕೊಳ್ಳಿ. ರಾಜಕೀಯ ವ್ಯಕ್ತಿಗಳಿಗೆ ಇಂದು ಉನ್ನತ ಸ್ಥಾನ ಲಭಿಸಲಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago