Featured

ಇಂದಿನ ದಿನ ಭವಿಷ್ಯ : 07-10-2021 -Vishwanews24

ಇಂದಿನ ದಿನ ಭವಿಷ್ಯ : 07-10-2021 -Vishwanews24

ಮೇಷ : ವೃತ್ತಿ ಜೀವನದಲ್ಲಿ ಮುನ್ನಡೆ ಕಾದಿದೆ. ಇದರಿಂದ ನೀವು ಸಖತ್​ ಖುಷಿಯಾಗಿ ಇರಲಿದ್ದೀರಿ.

ವೃಷಭ : ಪುತ್ರಿಗೆ ವೈವಾಹಿಕ ಸಂಬಂಧ ಕೂಡಿ ಬಂದಿಲ್ಲ ಎಂದು ಅನೇಕ ವರ್ಷಗಳಿಂದ ತಲೆಕೆಡಿಸಿಕೊಂಡಿದ್ದ ನಿಮಗೆ ಇಂದು ಶುಭ ಸುದ್ದಿ ಕಾದಿದೆ.

ಮಿಥುನ : ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿದೆ. ಸಂಬಂಧಿಗಳು ಔತಣ ಕೂಟಕ್ಕೆ ನಿಮ್ಮನ್ನು ಆಹ್ವಾನಿಸಲಿದ್ದಾರೆ.

ಕಟಕ : ಉದ್ಯಮದ ನಿಮಿತ್ತ ದೂರ ಪ್ರಯಾಣ ಮಾಡುವಿರಿ. ಇದರಿಂದ ನಿಮಗೆ ಬೆನ್ನು ನೋವಿನ ಸಮಸ್ಯೆ ಭಾದಿಸಬಹುದು.

ಸಿಂಹ : ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮನೆ ನಿರ್ಮಾಣ ಕಾರ್ಯವು ಇಂದಿನಿಂದ ಮತ್ತೆ ಚುರುಕುಗೊಳ್ಳಲಿದೆ. ಸಂಗಾತಿ ನಿಮಗೆ ಅನಿರೀಕ್ಷಿತ ಉಡುಗೊರೆಯನ್ನು ನೀಡಲಿದ್ದಾರೆ.

ಕನ್ಯಾ : ಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ಕೆ ಅಡ್ಡಿ ಆತಂಕಗಳು ಎದುರಾಗುವ ಸಾಧ್ಯತೆ ಇದೆ. ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆಯನ್ನು ನೀಡುವಿರಿ. ಬೆನ್ನಿಗೆ ಚೂರಿ ಹಾಕುವವರಿಂದ ಎಚ್ಚರಿಕೆಯಿಂದಿರಿ. ಕಂಕಣ ಭಾಗ್ಯವಿದೆ.

ತುಲಾ : ಜಾಣನಿಗೆ ಮಾತಿನ ಪೆಟ್ಟು, ಕೋಣನಿಗೆ ಲತ್ತೆಯ ಪೆಟ್ಟು ಎಂಬ ಮಾತಿದೆ. ಮೇಲಾಧಿಕಾರಿಗಳು ನಿಮ್ಮ ತಪ್ಪುಗಳನ್ನು ಪದೇ ಪದೇ ಎಚ್ಚರಿಸುತ್ತಿದ್ದಾರೆ.

ವೃಶ್ಚಿಕ : ಮನಸ್ಸಿನ ಮಾತಿಗೆ ಬೆಲೆ ನೀಡಿ ನಿರ್ಧಾರಗಳನ್ನು ತೆಗೆದುಕೊಳ್ಳಿ. ಪ್ರತಿ ಬಾರಿಯೂ ನೀವು ಅಂದುಕೊಂಡಂತೆ ಪರಿಸ್ಥಿತಿ ಇರಲೇಬೇಕು ಎಂದೇನಿಲ್ಲ. ಹೀಗಾಗಿ ಯಾವುದೇ ಸ್ಥಿತಿಯಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬೇಡಿ.

ಧನು : ಹಿರಿಯರು ತುಳಿದ ತಪ್ಪು ದಾರಿಯನ್ನೇ ನೀವು ತುಳಿಯುತ್ತಿದ್ದೀರಿ. ಇದು ಒಳ್ಳೆಯದಲ್ಲ. ಆದಷ್ಟು ತಪ್ಪನ್ನು ತಿದ್ದಿಕೊಳ್ಳಿ. ಸಂಗಾತಿಯು ನಿಮ್ಮೆಲ್ಲ ಕಾರ್ಯಗಳಿಗೆ ಬೆನ್ನೆಲುಬಿನಂತೆ ನಿಲ್ಲಲಿದ್ದಾರೆ. ಕೃಷಿಕರಿಗೆ ಲಾಭವಿದೆ.

ಮಕರ : ಕೋರ್ಟ್ – ಕಚೇರಿ ವ್ಯವಹಾರಗಳಲ್ಲಿ ನಿಮಗೆ ಮುನ್ನಡೆಯಿದೆ. ಆರೋಗ್ಯದಲ್ಲಿ ಏರು ಪೇರು ಉಂಟಾಗಬಹುದು. ಆದರೆ ಚಿಂತೆ ಬೇಡ.

ಕುಂಭ : ಕಚೇರಿ ವಿಚಾರದಲ್ಲಿ ಅಡಚಣೆ ಇದ್ದರೂ ಸಹ ಎಲ್ಲವನ್ನೂ ನಿಭಾಯಿಸಲಿದ್ದೀರಿ. ಎಲ್ಲಾ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಿ. ಹಳೆಯ ಸಾಲಗಳು ತೀರಲಿವೆ.

ಮೀನ : ನಿಮ್ಮ ಎದುರು ಒಳ್ಳೆಯ ಮಾತುಗಳನ್ನಾಡಿ ಹಿಂದೆ ನಿಮ್ಮದೇ ಚಾಡಿ ಹೇಳುವವರ ವಿರುದ್ಧ ಅಂತರ ಕಾಯ್ದುಕೊಳ್ಳಿ. ರಾಜಕೀಯ ವ್ಯಕ್ತಿಗಳಿಗೆ ಇಂದು ಉನ್ನತ ಸ್ಥಾನ ಲಭಿಸಲಿದೆ.

Vishwa News 24

Recent Posts

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – vishwanews24

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…

15 hours ago

BREAKING NEWS: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ – vishwanews24

BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…

15 hours ago

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

15 hours ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

16 hours ago

ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24

ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…

16 hours ago

ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್‌ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24

ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ  ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…

16 hours ago