ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.
ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವವು.
ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಉದ್ಯೋಗದಲ್ಲಿ ಅನುಕೂಲ.
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಆಸೆ-ಆಕಾಂಕ್ಷೆಗಳು ಹೆಚ್ಚು, ಸ್ವಂತ ಉದ್ಯಮ ಕ್ಷೇತ್ರದಲ್ಲಿ ಅನುಕೂಲ.
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.
ಧನಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು.
ಕುಂಭ: ಮಕ್ಕಳು ಸ್ಥಿರಾಸ್ತಿ ಮತ್ತು ವಾಹನದ ಬೇಡಿಕೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಯೋಗ.
ಮೀನ: ಮಕ್ಕಳಿಂದ ಆಕಸ್ಮಿಕ ಅವಘಡ, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ಆಯುಷ್ಯ,ವೇದಾಂತ,ಜ್ಞಾನದ ಬಗ್ಗೆ ಚಿಂತೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…