Featured

ಇಂದಿನ ದಿನ ಭವಿಷ್ಯ : 09-11-2021-Vishwanews24

ಇಂದಿನ ದಿನ ಭವಿಷ್ಯ : 09-11-2021-Vishwanews24

ಮೇಷ: ಕಚೇರಿಯಲ್ಲಿ ಜಟಿಲ ಸಮಸ್ಯೆ ನಿವಾರಿಸಿದ ಸಮಾಧಾನ. ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ. ತಂದೆಯ ಆರೋಗ್ಯ ಸಮಸ್ಯೆ. ಶುಭಸಂಖ್ಯೆ: 7

ವೃಷಭ: ಮಧುರ ವರ್ತನೆಯಿಂದ ಜನಮನ ಗೆಲ್ಲುತ್ತೀರಿ.ಜನಪ್ರತಿನಿಧಿಗಳಿಗೆ ವಿಶೇಷ ದಿನ. ಯಾವುದೇ ಸಂದರ್ಭದಲ್ಲೂ ತಾಳ್ಮೆ ಇರಲಿ. ಶುಭಸಂಖ್ಯೆ: 2

ಮಿಥುನ: ನಿಮ್ಮ ಬಹುದಿನದ ಬೇಡಿಕೆ ಈಡೇರಲಿದೆ. ಕುಟುಂಬದ ಸಹಕಾರದೊಂದಿಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ. ಶುಭಸಂಖ್ಯೆ: 6

ಕಟಕ: ಅನವಶ್ಯಕ ಯೋಚನೆಗಳಿಂದ ದೂರವಿರಿ ಮಹಿಳೆಯರಿಗೆ ವಿಶೇಷ ದಿನ. ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಜವಾಬ್ದಾರಿ. ಶುಭಸಂಖ್ಯೆ: 7

ಸಿಂಹ: ಮಿತಿಮೀರಿದ ಉತ್ಸಾಹದಿಂದ ತೊಂದರೆಯಾದೀತು. ಯೋಚಿಸಿ ಮುಂದುವರಿಯಿರಿ. ಭೂ ಸಂಬಂಧಿತ ವಿವಾದದಿಂದ ಕಿರಿಕಿರಿ. ಶುಭಸಂಖ್ಯೆ: 1

ಕನ್ಯಾ: ಶ್ರದ್ಧೆಯಿಂದ ಕಾರ್ಯನಿರ್ವಹಿಸಿ, ಯಶ ಸಿಗುತ್ತದೆ. ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ. ಮಿತಿಗಳನ್ನು ಅರಿತು ಕೆಲಸ ನಿರ್ವಹಿಸಿ. ಶುಭಸಂಖ್ಯೆ: 6

ತುಲಾ: ವಿಶೇಷ ವ್ಯಕ್ತಿಯ ಭೇಟಿ. ಅನಿರೀಕ್ಷಿತ ತಿರುವು. ಆತ್ಮೀಯ ಸ್ನೇಹಿತನ ವಿಯೋಗ. ಹಿರಿಯರ ಆರೋಗ್ಯದ ಕಡೆ ನಿಗಾ ವಹಿಸಿ. ಶುಭಸಂಖ್ಯೆ: 7

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಕಲಹ. ಗಮನಾರ್ಹವಾದ ಸಾಧನೆ ನಿಮ್ಮದಾಗಲಿದೆ. ವಿದೇಶ ಪ್ರಯಾಣದ ಸಾಧ್ಯತೆ ಕಂಡುಬರುತ್ತದೆ. ಶುಭಸಂಖ್ಯೆ: 7

ಧನುಸ್ಸು: ಹಿರಿಯ ಅಧಿಕಾರಿಗಳಿಗೆ ನಿಮ್ಮ ಕಾರ್ಯದ ಬಗ್ಗೆ ಬೇಸರ. ನಟರಿಗೆ ಅನಾರೋಗ್ಯದ ಸಾಧ್ಯತೆ. ಮಹಿಳೆಯರಿಗೆ ವಿಶೇಷ ದಿನ. ಶುಭಸಂಖ್ಯೆ: 3

ಮಕರ: ಹೊಸದಾಗಿ ಪ್ರಾರಂಭಿಸಿದ ವ್ಯವಹಾರದಲ್ಲಿ ಧನಲಾಭ. ಮನೆಯಲ್ಲಿ ಶುಭ ಕಾರ್ಯ. ಆರ್ಥಿಕ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಶುಭಸಂಖ್ಯೆ: 2

ಕುಂಭ: ಉನ್ನತ ವಿದ್ಯಾಭ್ಯಾಸಿಗಳಿಗೆ ಪ್ರಗತಿ. ಸಂಭವನೀಯ ಆತಂಕ ದೂರವಾಗಲಿದೆ. ಹೃದಯ ಸಂಬಂಧಿ ಕಾಯಿಲೆ ನಿರ್ಲಕ್ಷಿಸಬೇಡಿ. ಶುಭಸಂಖ್ಯೆ: 9

ಮೀನ: ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ. ಹೊಸ ವ್ಯಾಪಾರವನ್ನು ಪ್ರಾರಂಭಿಸುವವರಿಗೆ ಶುಭದಿನ. ಅಮೂಲ್ಯ ವಸ್ತು ಕಳೆದೀತು. ಶುಭಸಂಖ್ಯೆ: 1

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago