Featured

ಇಂದಿನ ದಿನ ಭವಿಷ್ಯ : 09-11-2021-Vishwanews24

ಇಂದಿನ ದಿನ ಭವಿಷ್ಯ : 09-11-2021-Vishwanews24

ಮೇಷ: ಕಚೇರಿಯಲ್ಲಿ ಜಟಿಲ ಸಮಸ್ಯೆ ನಿವಾರಿಸಿದ ಸಮಾಧಾನ. ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ. ತಂದೆಯ ಆರೋಗ್ಯ ಸಮಸ್ಯೆ. ಶುಭಸಂಖ್ಯೆ: 7

ವೃಷಭ: ಮಧುರ ವರ್ತನೆಯಿಂದ ಜನಮನ ಗೆಲ್ಲುತ್ತೀರಿ.ಜನಪ್ರತಿನಿಧಿಗಳಿಗೆ ವಿಶೇಷ ದಿನ. ಯಾವುದೇ ಸಂದರ್ಭದಲ್ಲೂ ತಾಳ್ಮೆ ಇರಲಿ. ಶುಭಸಂಖ್ಯೆ: 2

ಮಿಥುನ: ನಿಮ್ಮ ಬಹುದಿನದ ಬೇಡಿಕೆ ಈಡೇರಲಿದೆ. ಕುಟುಂಬದ ಸಹಕಾರದೊಂದಿಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ. ಶುಭಸಂಖ್ಯೆ: 6

ಕಟಕ: ಅನವಶ್ಯಕ ಯೋಚನೆಗಳಿಂದ ದೂರವಿರಿ ಮಹಿಳೆಯರಿಗೆ ವಿಶೇಷ ದಿನ. ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಜವಾಬ್ದಾರಿ. ಶುಭಸಂಖ್ಯೆ: 7

ಸಿಂಹ: ಮಿತಿಮೀರಿದ ಉತ್ಸಾಹದಿಂದ ತೊಂದರೆಯಾದೀತು. ಯೋಚಿಸಿ ಮುಂದುವರಿಯಿರಿ. ಭೂ ಸಂಬಂಧಿತ ವಿವಾದದಿಂದ ಕಿರಿಕಿರಿ. ಶುಭಸಂಖ್ಯೆ: 1

ಕನ್ಯಾ: ಶ್ರದ್ಧೆಯಿಂದ ಕಾರ್ಯನಿರ್ವಹಿಸಿ, ಯಶ ಸಿಗುತ್ತದೆ. ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ. ಮಿತಿಗಳನ್ನು ಅರಿತು ಕೆಲಸ ನಿರ್ವಹಿಸಿ. ಶುಭಸಂಖ್ಯೆ: 6

ತುಲಾ: ವಿಶೇಷ ವ್ಯಕ್ತಿಯ ಭೇಟಿ. ಅನಿರೀಕ್ಷಿತ ತಿರುವು. ಆತ್ಮೀಯ ಸ್ನೇಹಿತನ ವಿಯೋಗ. ಹಿರಿಯರ ಆರೋಗ್ಯದ ಕಡೆ ನಿಗಾ ವಹಿಸಿ. ಶುಭಸಂಖ್ಯೆ: 7

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಕಲಹ. ಗಮನಾರ್ಹವಾದ ಸಾಧನೆ ನಿಮ್ಮದಾಗಲಿದೆ. ವಿದೇಶ ಪ್ರಯಾಣದ ಸಾಧ್ಯತೆ ಕಂಡುಬರುತ್ತದೆ. ಶುಭಸಂಖ್ಯೆ: 7

ಧನುಸ್ಸು: ಹಿರಿಯ ಅಧಿಕಾರಿಗಳಿಗೆ ನಿಮ್ಮ ಕಾರ್ಯದ ಬಗ್ಗೆ ಬೇಸರ. ನಟರಿಗೆ ಅನಾರೋಗ್ಯದ ಸಾಧ್ಯತೆ. ಮಹಿಳೆಯರಿಗೆ ವಿಶೇಷ ದಿನ. ಶುಭಸಂಖ್ಯೆ: 3

ಮಕರ: ಹೊಸದಾಗಿ ಪ್ರಾರಂಭಿಸಿದ ವ್ಯವಹಾರದಲ್ಲಿ ಧನಲಾಭ. ಮನೆಯಲ್ಲಿ ಶುಭ ಕಾರ್ಯ. ಆರ್ಥಿಕ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಶುಭಸಂಖ್ಯೆ: 2

ಕುಂಭ: ಉನ್ನತ ವಿದ್ಯಾಭ್ಯಾಸಿಗಳಿಗೆ ಪ್ರಗತಿ. ಸಂಭವನೀಯ ಆತಂಕ ದೂರವಾಗಲಿದೆ. ಹೃದಯ ಸಂಬಂಧಿ ಕಾಯಿಲೆ ನಿರ್ಲಕ್ಷಿಸಬೇಡಿ. ಶುಭಸಂಖ್ಯೆ: 9

ಮೀನ: ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ. ಹೊಸ ವ್ಯಾಪಾರವನ್ನು ಪ್ರಾರಂಭಿಸುವವರಿಗೆ ಶುಭದಿನ. ಅಮೂಲ್ಯ ವಸ್ತು ಕಳೆದೀತು. ಶುಭಸಂಖ್ಯೆ: 1

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago